ಹನಿಪ್ರೀತ್ ಗೆ 6 ದಿನ ಪೊಲೀಸ್ ಕಸ್ಟಡಿ: ಪಂಚಕುಲ ನ್ಯಾಯಾಲಯ ಆದೇಶ
ಪಂಚಕುಲ(ಹರ್ಯಾಣ), ಅಕ್ಟೋಬರ್ 4: 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದ ಮುಖ್ಯಸ್ಥ ರಾಮ್ ರಹೀಮ್ ದತ್ತುಪುತ್ರಿ ಹನಿಪ್ರೀತ್ ಇನ್ಸಾನ್ ಅವರನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ, ಪಂಚಕುಲ ನ್ಯಾಯಾಲಯ ಆದೇಶ ಹೊರಡಿಸಿದೆ.
ರಾಮ್ ರಹೀಮ್ ಬಂಧನದ ನಂತರ ಹರ್ಯಾಣದಾದ್ಯಂತ ಹೊತ್ತಿ ಉರಿದ ಗಲಭೆಗೆ ಸಂಬಂಧಿಸಿದಂತೆ ಹನಿಪ್ರೀತ್ ಇನ್ಸಾನ್ ಸೇರಿದಂತೆ ರಾಮ್ ರಹೀಮ್ ನ ಹಲವು ಆಪ್ತರನ್ನು ಬಂಧಿಸಲು ಪೊಲೀಸರು ಪ್ರಯತ್ನ ನಡೆಸಿದ್ದರು. ಆದರೆ ಹನಿಪ್ರೀತ್ ನಿನ್ನೆಯವರೆಗೂ ಪೊಲೀಸರಿಗೆ ಕಾಣಿಸಿಕೊಂದಿರಲಿಲ್ಲ. ಅಕ್ಟೋಬರ್ 3 ರಂದು ತಾವೇ ಪೊಲೀಸರಿಗೆ ಶರಣಾಗಿದ್ದರು.

ನಿನ್ನೆ ರಾತ್ರಿ ನಾಲ್ಕೂವರೆ ಗಂಟೆಯ ಕಾಲ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿದ್ದ ಹನಿಪ್ರೀತ್ ನಂತರ ಎದೆನೋವು ಎಂದು ಆಸ್ಪತ್ರೆಗೆ ತೆರಳಿದ್ದರು. ಇಂದು ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಹನಿಪ್ರೀತ್ ಅವರನ್ನು ನ್ಯಾಯಾಲಯ ಆರು ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಿದೆ.
More From
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications