2 ತಲೆಗಳ ಬದಲಿಗೆ ಎಷ್ಟು ತಲೆ ಉರುಳಿಸುತ್ತೀರಿ? ಮೋದಿಗೆ ಕಪಿಲ್ ಪ್ರಶ್ನೆ
ಪ್ರಧಾನಿ ಮೋದಿ ಅವರು 2 ತಲೆಗಳ ಬದಲಿಗೆ ಎಷ್ಟು ತಲೆಗಳನ್ನು ಹೊಡೆದುರಳಿಸುತ್ತಾರೆ? ಎಂದು ಮಾಜಿ ಸಚಿವ, ಕಾಂಗ್ರೆಸ್ಸಿನ ಹಿರಿಯ ನಾಯಕ ಕಪಿಲ್ ಸಿಬಾಲ್ ಪ್ರಶ್ನಿಸಿದ್ದಾರೆ.
ನವದೆಹಲಿ, ಮೇ 02: ಜಮ್ಮು ಮತ್ತು ಕಾಶ್ಮೀರದ ಪೂಂಛ್ ನಲ್ಲಿ ಇಬ್ಬರು ಭಾರತೀಯ ಸೈನಿಕರ ಶಿರವನ್ನು ಪಾಕಿಸ್ತಾನಿ ಪಡೆ ಕತ್ತರಿಸುವುದರ ಬಗ್ಗೆ ಕೇಂದ್ರ ಸರ್ಕಾರ ಮೌನದ ಉತ್ತರ ನೀಡುತ್ತಿದೆ ಏಕೆ? ಪ್ರಧಾನಿ ಮೋದಿ ಅವರು 2 ತಲೆಗಳ ಬದಲಿಗೆ ಎಷ್ಟು ತಲೆಗಳನ್ನು ಹೊಡೆದುರಳಿಸುತ್ತಾರೆ? ಎಂದು ಮಾಜಿ ಸಚಿವ, ಕಾಂಗ್ರೆಸ್ಸಿನ ಹಿರಿಯ ನಾಯಕ ಕಪಿಲ್ ಸಿಬಾಲ್ ಪ್ರಶ್ನಿಸಿದ್ದಾರೆ.
ಭಾರತೀಯ ಸೈನಿಕರ ಶಿರಚ್ಛೇದ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಮೌನವಾಗಿರುವುದೇಕೆ ? ಕೇಂದ್ರ ಸರ್ಕಾರಕ್ಕೆ ಪೂರ್ಣ ಪ್ರಮಾಣದ ರಕ್ಷಣಾ ಸಚಿವರ ಕೊರತೆ ಇದೆ.

ಭಾರತ ಸರ್ಕಾರ ಮೌನವಾಗಿರುವುದನ್ನು ಕಂಡು ನನಗೆ ಅಚ್ಚರಿಯಾಗಿದೆ. 2014ರ ಲೋಕಸಭೆ ಚುನಾವಣೆ ವೇಳೆ ನೀವು ಸಾಕಷ್ಟು ಭರವಸೆಗಳನ್ನು ನೀಡಿದ್ದು ಹುಸಿಯಾಗಿದೆ ಎಂದು ಕಪಿಲ್ ಹೇಳಿದರು.
Jab 2013 mein Hemraj ka sar kata tha,Sushma ji ne kaha, ki ek ke badle 10 laayenge.Mein PM se pochna chahta hun ki 2 ke badle kitne?:K Sibal pic.twitter.com/KRMbDs3vcq
— ANI (@ANI_news) May 2, 2017
ಇದಕ್ಕಿಂತ ಮುಖ್ಯವಾಗಿ ಯುಪಿಎ 2 ಅಧಿಕಾರದಲ್ಲಿದ್ದ ಕಾಲದಲ್ಲಿ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರು 2013ರಲ್ಲಿ ಯೋಧ ಲ್ಯಾನ್ಸ್ ನಾಯ್ಕ್ ಹೇಮರಾಜ್ ಅವರನ್ನು ಗಡಿ ನಿಯತ್ರಣಾ ರೇಖೆ ಪಾಕ್ ಪಡೆ ಹತ್ಯೆ ಮಾಡಿದ್ದರ ಬದಲಿಗೆ 10 ತಲೆಗಳನ್ನು ತರುವುದಾಗಿ ಘೋಷಿಸಿದ್ದರು.ಈಗ ಎಷ್ಟು ಮಂದಿಯ ತಲೆಯನ್ನು ತರುತ್ತೀರಿ ಎಂದು ಕಪಿಲ್ ಪ್ರಶ್ನೆ ಎಸೆದಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications