ವೈರಲ್ ವಿಡಿಯೋ; ಸೆಕೆಂಡ್ನಲ್ಲಿ ಬೇಯಿಸಿದ ಮೊಟ್ಟೆ ಸಿಪ್ಪೆ ತೆಗೆಯಿರಿ
ಬೆಂಗಳೂರು, ಜನವರಿ 09 : ಸಸ್ಯಹಾರಿ ಮತ್ತು ಮಾಂಸಹಾರಿಗಳ ನೆಚ್ಚಿನ ಆಹಾರ ಮೊಟ್ಟೆ. ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ ಎಂಬ ಮಾತುಗಳ ಚಾಲ್ತಿಯಲ್ಲಿದೆ. ಅಪಾರ ಪೌಷ್ಠಿಕಾಂಶಗಳ ಕಣಜ ಮೊಟ್ಟೆ, ಪ್ರತಿದಿನ ಬೇಯಿಸಿದ ಮೊಟ್ಟೆ ತಿನ್ನುವ ಸಾಕಷ್ಟು ಜನರಿದ್ದಾರೆ.
ಬೇಯಿಸಿದ ಮೊಟ್ಟೆ ತಿನ್ನುವುದು ಹಲವರಿಗೆ ಇಷ್ಟ. ಆದರೆ, ಮೊಟ್ಟೆಯನ್ನು ಎಷ್ಟು ಹೊತ್ತು ಬೇಯಿಸಬೇಕು. ಅದರ ಸಿಪ್ಪೆಯನ್ನು ನಾಜೂಕಾಗಿ ಹೇಗೆ ಸುಲಿಯಬೇಕು? ಎಂಬುದು ಹಲವರ ಮುಂದಿರುವ ಸವಾಲು. ಸುಲಭವಾಗಿ ಮೊಟ್ಟೆ ಸಿಪ್ಪೆ ಬಿಡಿಸುವ ವಿಡಿಯೋ ಈಗ ವೈರಲ್ ಆಗಿದೆ.
ಕೇವಲ 10 ಸೆಕೆಂಡ್ಗಳ ವಿಡಿಯೋ ಟ್ವಿಟರ್ನಲ್ಲಿ ವೈರಲ್ ಆಗಿದೆ. 3.76 ಮಿಲಿಯನ್ ಜನರು ವಿಡಿಯೋ ನೋಡಿದ್ದಾರೆ. 75.1 ಸಾವಿರ ಜನರು ವಿಡಿಯೋ ಇಷ್ಟಪಟ್ಟಿದ್ದಾರೆ. 27.9 ಸಾವಿರ ಜನರು ಮೊಟ್ಟೆ ಸಿಪ್ಪೆ ತೆಗೆಯುವ ಸುಲಭ ವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ.

ಅಷ್ಟಕ್ಕೂ ವಿಡಿಯೋದಲ್ಲಿರುವುದು ಹಲವು ಜನರಿಗೆ ಗೊತ್ತಿರುವ ಸುಲಭವಾದ ತಂತ್ರವೇ. ವ್ಯಕ್ತಿಯೊಬ್ಬರು ಬೇಯಿಸಿದ ಮೊಟ್ಟೆಯನ್ನು ಗಾಜಿನ ಲೋಟಕ್ಕೆ ಹಾಕಿ, ಅದಕ್ಕೆ ನೀರು ತುಂಬಿ ಕೆಲವು ಸೆಕೆಂಡ್ ಅಲ್ಲಾಡಿಸುತ್ತಾರೆ. ಬಳಿಕ ಮೊಟ್ಟೆಯ ಸಿಪ್ಪೆ ಸುಲಭವಾಗಿ ಬಿಡುತ್ತದೆ.
ಈ ವಿಡಿಯೋ ನೋಡಿ ಬೇಯಿಸಿದ ಮೊಟ್ಟೆ ಸಿಪ್ಪೆ ತೆಗೆಯಲು ಹೋಗಿ ಹಲವರು ವಿಫಲವಾಗಿದ್ದಾರೆ. ಅವರು ಆ ವಿಡಿಯೋವನ್ನು ಟ್ವಿಟರ್ನಲ್ಲಿ ಹಾಕಿ ಒಂದು ಮೊಟ್ಟೆಯ ಕಥೆ ಕುರಿತ ಚರ್ಚೆಯನ್ನು ಮುಂದುವರೆಸಿದ್ದಾರೆ.
ವೈರಲ್ ಆಗಿರುವ ಟ್ವೀಟ್
Apparently, I've been cracking open hard boiled eggs wrong my entire life. Genius...
— Rex Chapman🏇🏼 (@RexChapman) January 5, 2020
pic.twitter.com/fcCIU5Oa9i
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications