ಸೋಲೊಪ್ಪಿಕೊಂಡ ರಾಹುಲ್ ರನ್ನು ಕಿಚಾಯಿಸಿದ ಟ್ವೀಟ್ಸ್
ಬೆಂಗಳೂರು, ಮೇ 19: 'ಜನತೆ ನಮಗೆ ನೀಡಿರುವ ಫಲಿತಾಂಶವನ್ನು ನಮ್ರವಾಗಿ ಒಪ್ಪಿಕೊಳ್ಳುತ್ತೇವೆ. ಜಯ ಗಳಿಸಿದ ಪಕ್ಷಗಳಿಗೆ ನನ್ನ ಅಭಿನಂದನೆಗಳು' ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸೋಲೊಪ್ಪಿಕೊಂಡ ರಾಹುಲ್ ಮೇಲೆ ಖಾತೆಗೊಂದು ಟ್ವೀಟ್ ಎಂಬಂತೆ ಹಾಸ್ಯಮಯ ಟ್ವೀಟ್ಸ್ ಗಳನ್ನು ಎಸೆಯಲಾಗುತ್ತಿದೆ.[ಬೆಂಗಾಲದಲ್ಲಿ ದೀದಿ ದರ್ಬಾರ್ ಮತ್ತೆ ಆರಂಭ]
'ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಕಠಿಣ ಅಭ್ಯಾಸ ನಡೆಸಿ ಜನತೆಯ ಆತ್ಮವಿಶ್ವಾಸ ಗಳಿಸಲು ಯತ್ನಿಸುತ್ತದೆ' ಎಂದು ರಾಹುಲ್ ಗಾಂಧಿ ಅವರ ಕಚೇರಿಯಿಂದ ಟ್ವೀಟ್ ಬಂದಿದೆ. [ಅಮ್ಮ ರಿಟರ್ನ್ಸ್, ತಮಿಳುನಾಡಿನಲ್ಲಿ ಎಐಎಡಿಎಂಕೆ ದಾಖಲೆ]

ಮೇ 19ರ ಬೆಳಗ್ಗೆ ಪಂಚರಾಜ್ಯಗಳ ಮತ ಎಣಿಕೆ ಬಗ್ಗೆ ಟಿವಿ ಚಾನೆಲ್ ಗಳು, ವೆಬ್ ತಾಣಗಳು ಲೈವ್ ಕವರೇಜ್ ನೀಡುತ್ತಿದ್ದಂತೆ ಸಾಮಾಜಿಕ ಜಾಲ ತಾಣಗಳಲ್ಲೂ ಅದರ ಬಿಸಿ ಕಾಣಿಸತೊಡಗಿತು. [ಅಸ್ಸಾಂನಲ್ಲಿ ಕೇಸರಿ ಬಾವುಟ, ಮೈತ್ರಿಯತ್ತ ಬಿಜೆಪಿ]
ತಮಿಳುನಾಡಿನ 'ಅಮ್ಮ', ಬೆಂಗಾಲದ 'ದೀದಿ' ಗೆಲ್ಲುತ್ತಾರಾ? ಕೇರಳದಲ್ಲಿ ಬಿಜೆಪಿ ಒಂದಾದರೂ ಸೀಟು ಗೆಲ್ಲುತ್ತಾ? ಅಸ್ಸಾಂನಲ್ಲಿ ಕೇಸರಿ ಬಾವುಟ ಹಾರುತ್ತಾ? ಪುದುಚೇರಿಯಲ್ಲಿ ಅಚ್ಚರಿ ಫಲಿತಾಂಶ ಸಾಧ್ಯವೇ ಎಂಬ ಸಹಜ ಕುತೂಹಲ ಇದ್ದೇ ಇತ್ತು.['ಕಾಂಗ್ರೆಸ್ ಸೋಲಿಗೆ ರಾಹುಲ್ ಗಾಂಧಿ ಕಾರಣರಲ್ಲ']
ಇದೆಲ್ಲಕ್ಕೂ ಉತ್ತರ ಸಿಕ್ಕ ಬಳಿಕ ಸೋತು ಸುಣ್ಣವಾದ ಕಾಂಗ್ರೆಸ್ ಏನು ಉತ್ತರ ನೀಡಲಿದೆ ಎಂಬುದು ಕುತೂಹಲವಾಗಿತ್ತು. ರಾಹುಲ್ ಗಾಂಧಿ ಅವರಿಂದ ನಿರೀಕ್ಷಿತ ಉತ್ತರವೇ ಬಂದಿದೆ. ಅವರ ಉತ್ತರಕ್ಕೆ ಬಂದಿರುವ ಪ್ರತಿಕ್ರಿಯೆಗಳು ನಿಮ್ಮ ಮುಂದಿವೆ. [ಇಂಥ ಅತಿರೇಕ ತ.ನಾಡಿನಲ್ಲಿ ಮಾತ್ರ ನೋಡಲು ಸಾಧ್ಯ!]
ಸೋಲೊಪ್ಪಿಕೊಂಡ ರಾಹುಲ್ ರನ್ನು ಕಿಚಾಯಿಸಿದ ಟ್ವೀಟ್ಸ್
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications