ಸಾಮೂಹಿಕ ಅತ್ಯಾಚಾರ ಪ್ರಕರಣ: ಸಿಬಿಐ ಮಧ್ಯಸ್ಥಿಕೆ ಬೇಡಿದ ಹಿಮಾಚಲ ಪ್ರದೇಶ
ಶಿಮ್ಲಾ (ಹಿಮಾಚಲ ಪ್ರದೇಶ), ಜುಲೈ 14: ಹಿಮಾಚಲ ಪ್ರದೇಶದ ಶಿಮ್ಲಾದ ಕೊಟೈ ನಲ್ಲಿ ಕಳೆದ ವಾರ ಅಪ್ರಾಪ್ತೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಮಧ್ಯಸ್ಥಿಕೆ ವಹಿಸಬೇಕೆಂದು ಇಲ್ಲಿನ ಸರ್ಕಾರ ಕೋರಿದೆ.
ಜುಲೈ 4 ರಂದು ಶಾಲೆಗೆ ತೆರಳಿದ್ದ ಅಪ್ರಾಪ್ತೆಯೊಬ್ಬಳು ಸಂಜೆ ಮನೆಗೆ ಮರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಅಪಹರಿಸಿದ್ದ ಕಾಮುಕರು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಅತ್ಯಾಚಾರ ಮಾಡಿದ ನಂತರ ಆಕೆಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಲಾಗಿತ್ತು. ಘಟನೆ ನಡೆದ ಎರಡು ದಿನದ ನಂತರ ಬಾಲಕಿಯ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದರು.
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಕಾಮುಕರನ್ನು ಶೀಘ್ರವೇ ಬಂಧಿಸುವಂತೆ ಸಾರ್ವಜನಿಕರಿಂದ ಒತ್ತಡ ಸೃಷ್ಟಿಯಾಗಿತ್ತು. ಹಿಮಾಚಲ ಪ್ರದೇಶ ಸರ್ಕಾರವೂ ಅಪರಾಧಿಗಳ ಕುರಿತು ಸುಳಿವು ನೀಡಿದವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿತ್ತು.
ನಂತರ ಆರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಆದರೂ ಘಟನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಇನ್ನು ಮುಂದೆ ಇಂಥ ಘಟನೆ ನಡೆಯದಂತೆ ಮುಂಜಾಗೃತೆ ವಹಿಸುವ ಸಲುವಾಗಿ ಶಿಮ್ಲಾ ಸರ್ಕಾರ ಈ ಘಟನೆಯ ವಿಚಾರಣೆಯನ್ನು ಕೇಂದ್ರ ತನಿಖಾ ದಳಕ್ಕೆ ವಹಿಸಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications