ಇತಿಹಾಸ ತಪ್ಪಾಗಿ ಉಲ್ಲೇಖಿಸಿ ಪೇಚಿಗೆ ಸಿಕ್ಕ ರಾಜಸ್ಥಾನ ಬಿಜೆಪಿ ಅಧ್ಯಕ್ಷ
ಜೈಪುರ, ಜುಲೈ 26: ಗೋವುಗಳ ರಕ್ಷಣೆ ವಿಚಾರದಲ್ಲಿ ತಮ್ಮನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಇತಿಹಾಸವನ್ನು ತಪ್ಪಾಗಿ ಉಲ್ಲೇಖಿಸಿದ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ಪೇಚಿಗೆ ಸಿಲುಕಿದ್ದಾರೆ.
ಮರಣಶಯ್ಯೆಯಲ್ಲಿದ್ದ ಮೊಘಲ್ ಸಾಮ್ರಾಟ ಹುಮಾಯೂನ್, ಭಾರತದಲ್ಲಿ ಆಡಳಿತ ಮುಂದುವರಿಸಬೇಕಾದರೆ ಗೋವುಗಳು, ಬ್ರಾಹ್ಮಣರು ಮತ್ತು ಮಹಿಳೆಯರನ್ನು ಗೌರವಿಸುವಂತೆ ತನ್ನ ತಂದೆಗೆ ಸಲಹೆ ನೀಡಿದ್ದ ಎಂಬ ಸೈನಿ ಹೇಳಿಕೆ ವ್ಯಾಪಕ ಲೇವಡಿಗೆ ಗುರಿಯಾಗಿದೆ.
'ಹುಮಾಯೂನ್ ಸಾಯುವಾಗ ಆತ ಬಾಬರ್ನನ್ನು ಕರೆದು, ನೀವು ಹಿಂದೂಸ್ತಾನದಲ್ಲಿ ಆಡಳಿತ ಮುಂದುವರಿಸಬೇಕು ಎಂಬ ಬಯಸಿದ್ದರೆ ಮೂರು ವಿಷಯಗಳನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಗೋವುಗಳು, ಬ್ರಾಹ್ಮಣರು ಮತ್ತು ಮಹಿಳೆಯರನ್ನು ಗೌರವಿಸಬೇಕು' ಎಂದು ಸಲಹೆ ನೀಡಿದ್ದಾಗಿ ಸೈನಿ ಹೇಳಿದ್ದಾರೆ.

ತಂದೆ ನಿಧನದ 25 ವರ್ಷದ ಬಳಿಕ ಮರಣಹೊಂದಿದ ಹುಮಾಯೂನ್, ಯಾವಾಗ ಮರಣಶಯ್ಯೆಯಲ್ಲಿದ್ದ ಎಂಬ ಪ್ರಶ್ನೆ ಉದ್ಭವಿಸಿದೆ.
ಬಾಬರ್ 1531ರಲ್ಲಿ ಮೃತಪಟ್ಟಿದ್ದರೆ, ಹುಮಾಯೂನ್ 1556ರಲ್ಲಿ ಕೊನೆಯುಸಿರೆಳೆದಿದ್ದ. ಇತಿಹಾಸದ ಮಾಹಿತಿ ಅರಿಯದೆ ಸೈನಿ ನೀಡಿರುವ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.
Please understand the fact... Madan Lal saini was the eye witness for the incident.. 😂😂🤣🤣
— Sukesh R (@sukeshsrk) 26 July 2018
ರಾಜಸ್ಥಾನದ ಅಲ್ವಾರ್ನಲ್ಲಿ ಗೋಸಾಗಾಣಿಕೆ ಮಾಡುತ್ತಿದ್ದವರನ್ನು ಕಳ್ಳರೆಂದು ಭಾವಿಸಿ ಜನರ ಗುಂಪೊಂದು ಒಬ್ಬಾತನನ್ನು ಹೊಡೆದು ಕೊಂದ ಘಟನೆ ನಡೆದು ಕೆಲವು ದಿನಗಳ ಬಳಿಕ ಸೈನಿ ಈ ಹೇಳಿಕೆ ನೀಡಿದ್ದಾರೆ.
Then babur called Madan Lal Saini and told him the same 😂😂😂
— Kadi Ninda (@NindaTurtles) 25 July 2018
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications