ನಾನೊಬ್ಬ ಶ್ರದ್ಧೆಯ ಹಿಂದು, ಈದ್ ಯಾಕೆ ಆಚರಿಸಲಿ? ಯೋಗಿ ಹೇಳಿಕೆ
ಲಕ್ನೋ, ಮಾರ್ಚ್ 07: ನಾನೊಬ್ಬ ಶ್ರದ್ಧೆಯ ಹಿಂದು, ನಾನ್ಯಾಕೆ ಈದ್ ಆಚರಿಸಲಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ತಾನೇ ಹೋಳಿ ಹಬ್ಬದ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಯೋಗಿ ಇದೀಗ ಮತ್ತೆ ಅಂಥದೇ ಹೇಳಿಕೆ ನೀಡಿದ್ದಾರೆ. 'ನಾನೊಬ್ಬ ಹಿಂದು, ಶ್ರದ್ಧೆಯ ಹಿಂದು. ಅಂದಮೇಲೆ ನಾನ್ಯಾಕೆ ಈದ್ ಹಬ್ಬ ಆಚರಿಸಲಿ? ನನ್ನ ಮತದ ಬಗ್ಗೆ ನನಗೆ ಗೌರವವಿದೆ. ಜನಿವಾರ ತೊಟ್ಟು, ಮುಸ್ಲಿಂ ಟೋಪಿಯನ್ನೂ ಹಾಕಿ ಮೊಣಕಾಲೂರಿ ಪ್ರಾರ್ಥಿಸುವ ಪಂಗಡದವನು ನಾನಲ್ಲ' ಎಂದು ಅವರು ಹೇಳಿದ್ದಾರೆ.

ತ್ರಿಪುರ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಯ ಕುರಿತೂ ಮಾತನಾಡಿದ ಅವರು, ಅಖಿಲೇಶ್ ಯಾದವ್ ಸೇರಿದಂತೆ ಸಮಾಜವಾದಿ ಪಕ್ಷದ ನಾಯಕರನ್ನು ಲೇವಡಿ ಮಾಡಿದರು. ಬಿಜೆಪಿ ತ್ರಿಪುರದಲ್ಲಿ ಕೆಂಪು ಭಾವುಟವನ್ನು ಕೆಳಗಿಳಿಸಿದೆ, ಹಾಗೆಯೇ ಕೆಂಪು ಟೋಪಿ(ಸಮಾಜವಾದಿ)ಯನ್ನೂ ಕೆಡಹುತ್ತೇವೆ ಎಂದು ಅವರು ಹೇಳಿದರು.
More From
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications