ರಾಷ್ಟ್ರಪತಿ ಹುದ್ದೆಗೆ ಆಸಕ್ತಿಯಿಲ್ಲ- ಮೋಹನ್ ಭಾಗ್ವತ್
ಬೆಂಗಳೂರು, ಮಾರ್ಚ್ 29: ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ರಾಷ್ಟ್ರಪತಿ ಹುದ್ದೆಗೇರಲಿದ್ದಾರೆ ಎಂಬ ಗಾಳಿ ಸುದ್ದಿಯನ್ನು ಸ್ವತಃ ಭಾಗ್ವತ್ ತಳ್ಳಿ ಹಾಕಿದ್ದಾರೆ. ತಮಗೆ ಅಂತಹ ಯಾವುದೇ ಆಸೆಗಳಿಲ್ಲ ಎಂದು ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
"ಅಂಥ ಸುದ್ದಿಗಳನ್ನು ಮನೋರಂಜನೆ ಎಂದುಕೊಂಡು ಬಿಟ್ಟು ಬಿಡಿ," ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ.
ಈ ಹಿಂದೆ ಮೋಹನ್ ಭಾಗ್ವತ್ ರಾಷ್ಟ್ರಪತಿ ಹುದ್ದೆಯ ರೇಸಿನಲ್ಲಿದ್ದಾರೆ ಎಂಬುದು ಸುದ್ದಿಯಾಗಿತ್ತು. ಶಿವಸೇನೆ ಮುಖವಾಣಿ ಸಾಮ್ನಾ ಕೂಡಾ ಭಾಗ್ವತ್ ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿ ಎಂದು ಹೇಳಿತ್ತು.[ಸಂಸತ್ತಿನಲ್ಲಿ ಯುಗಾದಿ ಆಚರಣೆ, ಸ್ಪೀಕರ್ ಜತೆಗೆ ಭೋಜನ]

ಸದ್ಯದಲ್ಲೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವಧಿ ಮುಗಿಯಲಿದ್ದು ಅವರ ಜಾಗಕ್ಕೆ ಹೊಸ ರಾಷ್ಟ್ರಪತಿಯ ಹುಡುಕಾಟ ಜಾರಿಯಲ್ಲಿದ್ದು ದಿನಕ್ಕೊಂದು ಹೆಸರು ತೇಲಿ ಬರುತ್ತಿದೆ.
ಸದ್ಯ ಭಾಗ್ವತ್ ರಾಷ್ಟ್ರಪತಿ ಹುದ್ದೆಯ ಸಾಂಭಾವ್ಯ ಅಭ್ಯರ್ಥಿಯಲ್ಲ ಎಂದು ಸ್ಪಷ್ಟವಾಗಿದೆ. ಇದೀಗ ಎನ್.ಡಿ.ಎ ಹೊಸ ಅಭ್ಯರ್ಥಿಯನ್ನು ರಾಷ್ಟ್ರಪತಿ ಹುದ್ದೆಗೆ ಹುಡುಕಾಟ ನಡೆಸಬೇಕಾಗಿದೆ.
Media mein jo chal raha hai, woh hoga nahi: RSS Chief Mohan Bhagwat on his name being in the running for President pic.twitter.com/EnFZhL0k5f
— ANI (@ANI_news) March 29, 2017
ಇಂದು ಎನ್.ಡಿ.ಎಯ ಎಲ್ಲಾ ಸಂಸತ್ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ ಎನ್.ಡಿ.ಎ ರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಅವರು ಸಂಸತ್ ಸದಸ್ಯರ ಬಳಿ ಮನವಿ ಮಾಡಿಕೊಳ್ಳಲಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications