ಸುನಂದಾ ಕೊಲೆ ವಿಷಯ ಕೇಳಿ ದಿಗಿಲಾಯ್ತು ಎಂದ ತರೂರ್
ಬೆಂಗಳೂರು, ಜ. 6: ಸುನಂದಾ ಪುಷ್ಕರ್ರದ್ದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಪೊಲೀಸರು ನೀಡಿರುವ ಹೇಳಿಕೆಗೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ತಮ್ಮ ಫೇಸ್ಬುಕ್ ಪೇಜ್ನಲ್ಲಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
"ಪೊಲೀಸರು ನನ್ನ ದಿವಂಗತ ಪತ್ನಿ ಸುನಂದಾ ಸಾವಿನ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು ಕೇಳಿ ನಾನು ದಿಗಿಲುಗೊಂಡಿದ್ದೇನೆ. ಪ್ರಕರಣದ ಸಂಪೂರ್ಣ ತನಿಖೆಗೆ ಸಹಕಾರ ನೀಡುತ್ತೇನೆ" ಎಂದು ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ. [ಸುನಂದಾ ಸಾವಿನ ಹಿಂದೆ ವಿದೇಶೀಯನ ಕೈವಾಡ]

"ನನ್ನ ಪತ್ನಿಯ ಸಾವು ಒಂದು ಕೊಲೆಯಿರಬಹುದೆಂದು ನಾವು ಯೋಚಿಸಿರಲಿಲ್ಲ. ಆದ್ದರಿಂದ ಕೊಲೆಯ ಕೂಲಂಕಷ ತನಿಖೆ ನಡೆಸಿ ಸತ್ಯವನ್ನು ಹೊರತರಬೇಕು" ಎಂದು ಅವರು ಆಗ್ರಹಿಸಿದರು.
"ಇದುವರೆಗೂ ಶವಪರೀಕ್ಷೆ ಹಾಗೂ ಸಿಎಫ್ಎಸ್ಎಲ್ನಂತಹ ಇತರ ತನಿಖೆ ಕುರಿತ ಸಂಪೂರ್ಣ ವರದಿಯನ್ನು ನಮಗೆ ನೀಡಿಲ್ಲ. ಈ ವರದಿಗಳ ಒಂದು ಪ್ರತಿಯನ್ನು ನಮಗೆ ಕೂಡಲೇ ಒದಗಿಸಬೇಕೆಂದು ಪೊಲೀಸರಲ್ಲಿ ಕೋರುತ್ತೇವೆ" ಎಂದು ತಿಳಿಸಿದ್ದಾರೆ. [ಸುನಂದಾ ಪುಷ್ಕರ್ ಸಾವು : ಮೌನ ಮುರಿದ ತರೂರ್]
ಶಶಿ ತರೂರ್ ಮೇಲೇ ಶಂಕೆ : ಇದೊಂದು ಕೊಲೆ ಎಂದು ನಮಗೆ ಮೊದಲೇ ಗೊತ್ತಿತ್ತು ಎಂದು ಪುಷ್ಕರ್ ಸಂಬಂಧಿಕ ಅಶೋಕ್ ಕುಮಾರ್ ಹೇಳಿದ್ದಾರೆ. ಅಲ್ಲದೆ, ಶಶಿ ತರೂರ್ ಪಾತ್ರವಿಲ್ಲದೆ ಈ ಕೊಲೆ ನಡೆಯಲು ಸಾಧ್ಯವೇ ಇಲ್ಲ ಎಂದಿದ್ದಾರೆ. [ಅವಳನ್ನು ಬಿಟ್ಟು ಇವಳನ್ನು ಮದುವೆಯಾಗ ಬಯಸಿದ್ದ ತರೂರ್]
"ಪೊಲೀಸರು ಕೊಲೆ ಪ್ರಕರಣ ದಾಖಲಿಸಿರುವ ಕಾರಣ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಮಗೆ ವಿಶ್ವಾಸ ಮೂಡಿದೆ. ಪ್ರಕರಣದಲ್ಲಿ ಶಶಿ ತರೂರ್ ಅವರನ್ನು ತನಿಖೆಗೊಳಪಡಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು" ಎಂದು ಅವರು ಆಗ್ರಹಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications