'ನಾನು ಕೊಲ್ಲಲು ಬಂದಿದ್ದೆ, ಸಾಯಲು ಅಲ್ಲ'
ಬೆಂಗಳೂರು, ಆಗಸ್ಟ್ 6 : 'ನಾನು ಕೊಲ್ಲಲು ಬಂದಿದ್ದೆ, ಸಾಯಲು ಅಲ್ಲ' ಎಂದು ಜಮ್ಮು-ಕಾಶ್ಮೀರದಲ್ಲಿ ಬುಧವಾರ ಸೆರೆ ಸಿಕ್ಕ ಉಗ್ರ ವಿಚಾರಣೆ ವೇಳೆ ಹೇಳಿದ್ದಾನೆ. ಸೆರೆಸಿಕ್ಕ ಉಗ್ರನ ಹೆಸರು ಉಸ್ಮಾನ್ ಅಲ್ಲ ಮೊಹಮದ್ ನವೀದ್ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸೆರೆಸಿಕ್ಕ ಉಗ್ರ ತನ್ನ ಹೆಸರು ಕಾಸಿಂ, ಉಸ್ಮಾನ್ ಖಾನ್, ಮೊಹಮದ್ ನವೀದ್ ಎಂದು ಹೇಳಿದ್ದ. ಆದರೆ, ಅಂತಿಮವಾಗಿ ಆತನ ಹೆಸರು ನವೀದ್ ಎಂದು ತಿಳಿದುಬಂದಿದೆ. ಇಂದು ರಾಷ್ಟ್ರೀಯ ತನಿಖಾ ದಳದ ತಂಡ ಜಮ್ಮುವಿಗೆ ತೆರಳಲಿದ್ದು, ನವೀದ್ ವಿಚಾರಣೆ ನಡೆಸಲಿದೆ. [ಸೆರೆಸಿಕ್ಕ ನವೀದ್ ಯಾರು?]

ನವೀದ್ ಸಹೋದರ ಉಪನ್ಯಾಸಕ : ಪಾಕಿಸ್ತಾನದ ಫೈಸ್ಲಾಬಾದ್ ಮೂಲದನಾದ ನವೀಬ್ ತಂದೆ ಯೂಸೂಫ್ ಮೊಹಮದ್. ನವೀದ್ಗೆ ಇಬ್ಬರು ಸಹೋದರರು. ಒಬ್ಬರು ಉಪನ್ಯಾಸಕರಾಗಿ ಮತ್ತೊಬ್ಬರು ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದಾರೆ. [ಪಂಜಾಬಿನಲ್ಲಿ ಉಗ್ರರನ್ನು ಕೊಂದ ಯೋಧರು : ಚಿತ್ರಗಳು]
ನಾನು ಕೊಲ್ಲಲು ಬಂದಿದ್ದೆ : 'ನಾನು ಇಲ್ಲಿಗೆ ಕೊಲ್ಲಲು ಬಂದಿದ್ದೆ ಸಾಯಲು ಅಲ್ಲ, ಆದಷ್ಟು ಜನರನ್ನು ಕೊಂದು ತಪ್ಪಿಸಿಕೊಂಡು ಹೋಗುಲು ಯೋಜನೆ ರೂಪಿಸಿದ್ದೆವು' ಎಂದು ನವೀದ್ ಹೇಳಿದ್ದಾನೆ. ಗುರುದಾಸ್ ಪುರ್ನಲ್ಲಿ ನಡೆದ ಕೃತ್ಯದ ಬಗ್ಗೆಯೂ ನವೀದ್ ನಿಂದ ಪೊಲೀಸರು ಮಾಹಿತಿ ಸಂಗ್ರಹಣೆ ಮಾಡುತ್ತಿದ್ದಾರೆ.
ಹಿಂದುಗಳ ಮೇಲೆ ದಾಳಿ : 'ಹಿಂದುಗಳ ಮೇಲೆ ಮಾತ್ರ ದಾಳಿ ಮಾಡಿ ಎಂದು' ತರಬೇತಿ ಸಮಯದಲ್ಲಿ ನಮಗೆ ಹೇಳಿದ್ದರು. ನಾನು ಲಷ್ಕರ್ ಎ ತೋಯ್ಬಾ ಸಂಘಟನೆಯ ಭಾಗವಾಗಿದ್ದೆ ಎಂದು ನವೀಬ್ ಒಪ್ಪಿಕೊಂಡಿದ್ದಾನೆ. 10 ದಿನಗಳ ಹಿಂದೆ ಭಾರತದ ಗಡಿಯೊಳಕ್ಕೆ ನುಸುಳಿ ಬಂದಿದ್ದೆವು' ಎಂದು ಆತ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications