ಮಗನನ್ನು ಕಳೆದುಕೊಳ್ಳುವ ದುಃಖವೇನೆಂದು ನನಗೆ ಗೊತ್ತು: ರಾಧಿಕಾ ವೆಮುಲಾ
ನವದೆಹಲಿ, ಮೇ 24: "ಮಗನನ್ನು ಕಳೆದುಕೊಳ್ಳುವ ದುಃಖ ಏನು ಎಂಬುದು ನನಗೆ ಗೊತ್ತು. ನಿಮಗೆ ನನ್ನ ತೀವ್ರ ಸಂತಾಪಗಳು" ಎಂದು ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರಿಗೆ ರೋಹಿತ್ ವೆಮುಲಾ ಅವರ ತಾಯಿ ರಾಧಿಕಾ ವೆಮುಲಾ ಹೇಳಿದ್ದಾರೆ.
"ಪುತ್ರ ಶೋಕಂ ನಿರಂತರಂ ಎಂಬುದು ನನಗೆ ಗೊತ್ತು. ತಮ್ಮ ಪುತ್ರನನ್ನು ಕಳೆದುಕೊಂಡ ಬಂಡಾರು ದತ್ತಾತ್ರೇಯ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು" ಎಂದು ಅವರು ಕಳಕಳಿ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಅವರ 21 ವರ್ಷದ ಪುತ್ರ ಬಂಡಾರು ವೈಷ್ಣವ್ ನಿನ್ನೆ(ಮೇ 23) ಹೃದಯಾಘಾತದಿಂದ ಮೃತರಾಗಿದ್ದರು. ಕೇವಲ 21 ವರ್ಷ ವಯಸ್ಸು ಸಾಯುವ ವಯಸ್ಸಲ್ಲವೇ ಅಲ್ಲ. ಅವರಿಗೆ ತಕ್ಷಣ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ರಾಧಿಕಾ ವೆಮುಲಾ ಅವರ ಪುತ್ರ ರೋಹಿತ್ ವೆಮುಲಾ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದರು. 2016 ರ ಜನವರಿ 17 ರಂದು ತಮ್ಮ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ವಿದ್ಯಾರ್ಥಿಯ ಆತ್ಮಹತ್ಯೆಯ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications