Breaking: ರಾಜಸ್ಥಾನದ ಬಾರ್ಮರ್ನಲ್ಲಿ ಐಎಎಫ್ ಯುದ್ಧ ವಿಮಾನ ಪತನ
ಬಾರ್ಮರ್ ಜುಲೈ 28: ಭಾರತ-ಪಾಕಿಸ್ತಾನ ಗಡಿಯಲ್ಲಿರುವ ರಾಜಸ್ಥಾನದಲ್ಲಿ ಭಾರತೀಯ ಸೇನೆಯ ಯುದ್ಧ ವಿಮಾನ ಪತನಗೊಂಡಿದೆ. ಇಬ್ಬರು ಪೈಲಟ್ಗಳ ಸಾವಿನ ಭಯವಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಬಾರ್ಮರ್ ಜಿಲ್ಲೆಯ ಭೀಮದಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಸ್ಥಳೀಯರ ಪ್ರಕಾರ, ಭೀಮಡಾ ಗ್ರಾಮದಲ್ಲಿ ರಾತ್ರಿಯಲ್ಲಿ ದೊಡ್ಡ ಸ್ಫೋಟದ ಸದ್ದು ಕೇಳಿಸಿತು. ಆಗ ಆಕಾಶದಿಂದ ಬೆಂಕಿ ಉಂಡೆಗಳು ಬೀಳುತ್ತಿರುವುದು ಕಾಣಿಸಿತು. ಯುದ್ಧ ವಿಮಾನ ಪತನದಿಂದ ಗ್ರಾಮದಲ್ಲಿ ರಾತ್ರಿ ಅಸ್ತವ್ಯಸ್ತವಾಗಿದೆ. ಜಿಲ್ಲಾಡಳಿತ ಕೂಡ ಸ್ಥಳಕ್ಕೆ ಆಗಮಿಸಿದೆ.
ವಿಮಾನ ಪತನವಾದಾಗ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ಅರ್ಧ ಅವಶೇಷಗಳು ಬಿದ್ದಿರುವುದು ಕೂಡ ಮುನ್ನೆಲೆಗೆ ಬರುತ್ತಿದೆ. ವಿಮಾನದಲ್ಲಿ ಪ್ಯಾರಾಚೂಟ್ ತೆರೆಯದ ಕಾರಣ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ ಸುದ್ದಿಯೂ ಇದೆ. ಆದಾಗ್ಯೂ ಇದು ಇನ್ನೂ ದೃಢಪಟ್ಟಿಲ್ಲ. ಸುದ್ದಿ ಸಂಸ್ಥೆ ANI ಪ್ರಕಾರ, ಅಪಘಾತ ಸಂಭವಿಸಿದ ಯುದ್ಧ ವಿಮಾನವು MiG-21 ಆಗಿದೆ.

More From
-
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಇರಾನ್ ನಾಯಕರೊಂದಿಗೆ ಸಂಪರ್ಕಕ್ಕೆ ಯತ್ನ: ಭಾರತದ ಈ ಕ್ರಮಕ್ಕೆ ಇರಾನ್ ಧನ್ಯವಾದ ಹೇಳಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
ಮಧ್ಯಪ್ರಾಚ್ಯ ಯುದ್ಧ: ಗ್ಯಾಸ್ ಸಿಲಿಂಡರ್, ಪೆಟ್ರೋಲ್ - ಡಿಸೇಲ್ ಸೇರಿದಂತೆ ಪ್ರಮುಖ ವಸ್ತುಗಳ ಬಗ್ಗೆ ಕೇಂದ್ರದಿಂದ ಮಹತ್ವದ ಆದೇಶ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications