ಇರಾಕಿ ಉಗ್ರರ ಕಣ್ಣು ಈಗ ಭಾರತದ ಮೇಲೆ!
ನವದೆಹಲಿ, ಜೂ.18: ಇರಾಕಿನ ಉಗ್ರ ಸಂಘಟನೆ ಐಎಸ್ಐಎಸ್ ಕಣ್ಣು ಈಗ ಭಾರತದತ್ತ ಬಿದ್ದಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಭಯೋತ್ಪಾದಕ ದಾಳಿಗಳ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಿಧಿಸಲಾಗಿದೆ.
ಬೆಂಗಳೂರು, ಮುಂಬೈ, ದೆಹಲಿ, ಚೆನ್ನೈ, ಹೈದ್ರಾಬಾದ್, ಕೋಲ್ಕತ್ತಾ ಹಾಗೂ ಅಹ್ಮದಾಬಾದ್ ಸೇರಿದಂತೆ ಅನೇಕ ಮಹಾನಗರಗಳಲ್ಲಿ ಕಟ್ಟೆಚ್ಚರದ ಬಿಗಿ ಭದ್ರತೆ ಘೋಷಿಸಲಾಗಿದೆ. ದೇಶದ ಪ್ರಮುಖ ಸ್ಥಳಗಳ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಸ್ಟಾರ್ ಹೊಟೇಲ್ಗಳು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ದೇಶದ ಅಲ್ಪಸಂಖ್ಯಾತ ಸಮುದಾಯದ ಹಲವಾರು ಯುವಕರಿಗೆ ಐಎಸ್ಐಎಸ್ ಉಗ್ರ ಸಂಘಟನೆಯಿಂದ ಭಾರೀ ಆಮಿಷಗಳು ಬರುತ್ತಿದ್ದು, ಅವರನ್ನೆಲ್ಲ ಸಂಘಟನೆಗೆ ಸೇರುವಂತೆ ಉತ್ತೇಜಿಸಲಾಗುತ್ತಿದೆ. ಆದರೆ ಐಸೀಸ್ ಸಂಘಟನೆಯ ಚಟುವಟಿಕೆಗಳಿಗೆ ದೇಶವಾಸಿ ಜನತೆಯಿಂದ ಹೆಚ್ಚಿನ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಇಲಾಖೆ ಹೇಳಿದೆ.
ಇರಾಕಿ ಉಗ್ರ ಸಂಘಟನೆಯ ಪರ ಟ್ವಿಟ್ಟರ್ ಖಾತೆ ನಿರ್ವಹಣೆ ನಡೆಸುತ್ತಿದ್ದ ಮೆಹದಿ ಬೆಂಗಳೂರಿನಲ್ಲಿ ಬಂಧನವಾಗಿದ್ದು ಎಂಬುದನ್ನು ಮರೆಯುವಂತಿಲ್ಲ.
ಮುಂಬೈಯ ಕಲ್ಯಾಣ್ನಿಂದ ಸಿರಿಯಾಕ್ಕೆ ತೆರಳಿದ್ದ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಆರೀಬ್ ಮಜೀದ್ ಎಂಬ ಯುವಕ ಅಲ್ಲಿಂದ ಮುಂಬೈಗೆ ಹಿಂದಿರುಗಿದ್ದು ಸಧ್ಯ ಪೊಲೀಸರ ವಶದಲ್ಲಿದ್ದಾನೆ. ರಾಷ್ಟ್ರೀಯ ತನಿಖಾ ಸಂಸ್ಥೆ ಈ ಬಗ್ಗೆ ತೀವ್ರ ತನಿಖೆ ನಡೆಸುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications