PM Modi: ದಕ್ಷಿಣ ಆಫ್ರಿಕಾ ಮಣಿಸಿ ವಿಶ್ವಕಪ್ ಗೆದ್ದ ರೋಹಿತ್ ಬಳಗಕ್ಕೆ ಪ್ರಧಾನಿ ಮೋದಿ ವಿಶೇಷ ಶುಭಾಶಯ-ವಿಡಿಯೋ ವೈರಲ್
ICC T20 World Cup 2024: ಐಸಿಸಿ ಟಿ-20 ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ ಅಮೋಘ ಗೆಲುವು ಸಾಧಿಸಿ ಕಪ್ ತನ್ನದಾಗಿಸಿಕೊಂಡಿತು. 7 ರನ್ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅವರು ಟ್ವೀಟ್ ಮೂಲಕ ವಿಶೇಷ ಶುಭಾಷಯ ಕೋರಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ನಮ್ಮ ಭಾರತ ತಂಡ 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಮನೆಗೆ ತಂದಿತು ಮತ್ತು 2011ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ. ಟಿ20 ಕಪ್ ಅನ್ನು ತಮ್ಮದೇ ಶೈಲಿಯಲ್ಲಿ ಮನೆಗೆ ತಂದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಂಡವನ್ನು ಜೂನ್ 29ರ ಮಧ್ಯರಾತ್ರಿಯೇ ಅಭಿನಂದಿಸಿದರು.

ತಂಡವನ್ನು ಅಭಿನಂದಿಸಿದ ವೀಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ, "ನಮ್ಮ ಭಾರತ ತಂಡವು ವಿಶ್ವಕಪ್ ಗೆದ್ದಿದೆ ಮತ್ತು ಈ ಮೂಲಕ ಕೋಟ್ಯಂತರ ಭಾರತೀಯರ ಹೃದಯವಾಗಿದೆ. ಅದು ಒಂದೇ ಒಂದು ಪಂದ್ಯವನ್ನು ಸೋಲಲಿಲ್ಲ ಎಂಬುದು ಸಣ್ಣ ಸಾಧನೆಯಲ್ಲ," ಎಂದು ಹೇಳಿದ್ದಾರೆ.
CHAMPIONS!
— Narendra Modi (@narendramodi) June 29, 2024
Our team brings the T20 World Cup home in STYLE!
We are proud of the Indian Cricket Team.
This match was HISTORIC. 🇮🇳 🏏 🏆 pic.twitter.com/HhaKGwwEDt
ವೆಸ್ಟ್ ಇಂಡೀಸ್ನ ಕೆನ್ಸಿಂಗ್ಟನ್ ಓವನ್ನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 76 ರನ್ ಗಳಿಸುವ ಮೂಲಕ ಭಾರತ 176 ರನ್ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಬಳಿಕ ಈ ಬೃಹತ್ ಮೊತ್ತವನ್ನು ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡವು 8 ವಿಕೆಟ್ಗಳ ನಷ್ಟಕ್ಕೆ 169 ರನ್ಗಳನ್ನು ಗಳಿಸುವ ಮೂಲಕ ಭಾರತಕ್ಕೆ ಶರಣಾಯಿತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications