ಚಂದಾ ಕೊಚ್ಚರ್ ಮೇಲೆ ಎಫ್ಐಆರ್ ಹಾಕಿದ ಸಿಬಿಐ ಅಧಿಕಾರಿ ವರ್ಗ
ನವದೆಹಲಿ, ಜನವರಿ 27: ಸರಿ ಸುಮಾರು 3,250 ಕೋಟಿ ರು ಮೌಲ್ಯದ ಐಸಿಐಸಿಐ -ವಿಡಿಯೋಕಾನ್ ಸಾಲ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಕಾನ್ ಮುಖ್ಯ ಕಚೇರಿ ಮೇಲೆ ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.
ವಿಡಿಯೋಕಾನ್ ನ ಮುಂಬೈ ಹಾಗೂ ಔರಂಗಾಬಾದ್ ನ ಕಚೇರಿ ಹಾಗೂ ಐಸಿಐಸಿಐನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚರ್ ಅವರ ನುಪವರ್ ಕಚೇರಿ ಮೇಲೂ ದಾಳಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ಹಾಕಿದ್ದ ಅಧಿಕಾರಿ ಸುಧಾಂಶು ಧರ್ ಮಿಶ್ರಾ ಅವರನ್ನು ಸಿಬಿಐನ ಬ್ಯಾಂಕಿಂಗ್ ಹಾಗೂ ಸುರಕ್ಷತೆ ವಂಚನೆ ನಿಯಂತ್ರಣ ವಿಭಾಗದಿಂದ ಜಾರ್ಖಂಡ್ ನ ರಾಂಚಿಯ ಆರ್ಥಿಕ ಅಪರಾಧಗಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಕೋಲ್ಕತ್ತಾದ ಆರ್ಥಿಕ ಅಪರಾಧಗಳ ವಿಭಾಗಗಳ ಎಸ್ ಪಿ ಬಿಸ್ವಜೀತ್ ದಾಸ್ ಅವರನ್ನು ವರ್ಗಾವಣೆ ಮಾಡಿ ದೆಹಲಿಯ ಸಿಬಿಐಯ ಬ್ಯಾಂಕಿಂಗ್ ಹಾಗೂ ಸುರಕ್ಷತೆಗಳ ವಂಚನೆ ನಿಯಂತ್ರಣ ವಿಭಾಗಕ್ಕೆ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕೋಲ್ಕತ್ತಾದ ಸಿಬಿಐ ಆರ್ಥಿಕ ವಿಭಾಗದ ಸುದೀಪ್ ರಾಯ್ ಅವರಿಗೂ ವರ್ಗಾವಣೆ ಮಾಡಲಾಗಿದೆ.

ವಿಡಿಯೋಕಾನ್ ನ ಮುಂಬೈ ಹಾಗೂ ಔರಂಗಾಬಾದ್ ನ ಕಚೇರಿ ಹಾಗೂ ಐಸಿಐಸಿಐನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚರ್ ಅವರ ನುಪವರ್ ಕಚೇರಿ ಮೇಲೂ ದಾಳಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Biswajit Das, SP, CBI Economic Offences Branch in Kolkata has been transferred & posted as SP of Banking&Securities Fraud Cell of CBI, Delhi. Sudip Roy, SP, CBI, Economic Offences Branch-IV, Kolkata has been transferred & posted as SP, CBI Economic Offences Branch in Kolkata. https://t.co/eq1v3eBgPl
— ANI (@ANI) January 27, 2019
ವೇಣುಗೋಪಾಲ್ ಧೂತ್,ದೀಪಕ್ ಕೊಚ್ಚಾರ್ ಹಾಗೂ ಇನ್ನಿತರರ ವಿರುದ್ಧ ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿತ್ತು. ಇದೀಗ ಎಲ್ಲರ ವಿರುದ್ಧ ಎಫ್ಐಆರ್ ಹಾಕಿರುವ ಸಿಬಿಐ, ತನಿಖೆಯನ್ನು ಚುರುಕುಗೊಳಿಸಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications