ICSE, ISC ಪರೀಕ್ಷೆ ಫಲಿತಾಂಶ, 98.54% ತೇರ್ಗಡೆ
ನವದೆಹಲಿ, ಮೇ 07: ಸಿಬಿಎಸ್ಇ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ಇಂದು(ಮೇ 07) ಐಸಿಎಸ್ಇ ಮತ್ತು ಐಎಸ್ಸಿ ಪಠ್ಯಕ್ರಮದ 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದೆ.
ಐಸಿಎಸ್ಇ 10ನೇ ಕ್ಲಾಸ್ ಪರೀಕ್ಷೆ ಫಲಿತಾಂಶದಂತೆ ಶೇ. 98.54 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 12ನೇ ತರಗತಿಯಲ್ಲಿ 96.52% ಫಲಿತಾಂಶ ಬಂದಿದೆ. ದೇಶಾದ್ಯಂತ ಒಟ್ಟು 1.8 ಲಕ್ಷ ವಿದ್ಯಾರ್ಥಿಗಳು 12ನೇ ಐಸಿಎಸ್ಇ ಪರೀಕ್ಷೆ ಬರೆದಿದ್ದರು.
ಬೆಂಗಳೂರಿನ ವಿಭಾ ಸ್ವಾಮಿನಾಥನ್ ಅವರು 10ನೇ ತರಗತಿ ಐಸಿಎಸ್ಇ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕ ಪಡೆದು ಅಗ್ರಸ್ಥಾನ ಪಡೆದಿದ್ದರೆ, ಕೋಲ್ಕತಾದ ದೇವಾಂಗ್ ಕುಮಾರ್ ಅಗರ್ವಾಲ್ ಕೂಡಾ 100% ಗಳಿಸಿ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ.

ಐಸಿಎಸ್ಇ ಪರೀಕ್ಷೆ ಪ್ರದೇಶವಾರು ಫಲಿತಾಂಶ:
* ಪಶ್ಚಿಮ ವಲಯ : 99.76%,
* ದಕ್ಷಿಣ ವಲಯ : 99.73%
* ಪಶ್ಚಿಮ ವಲಯ: 98.13 %
* ಪೂರ್ವ ವಲಯ : 98.06%
ಐಎಸ್ 12ನೇ ತರಗತಿ ಪರೀಕ್ಷೆಯನ್ನು ಒಟ್ಟು 86,713 ವಿದ್ಯಾರ್ಥಿಗಳು ಬರೆದಿದ್ದರು. ಈ ಪೈಕಿ ಶೇ. 96.52ರಷ್ಟು ಮಂದಿ ಪಾಸಾಗಿದ್ದಾರೆ. ಐಎಸ್ಸಿ 10ನೇ ತರಗತಿ ಪರೀಕ್ಷೆಗಳ ಫಲಿತಾಂಶ ಮೇ 11ರಂದು ಪ್ರಕಟವಾಗಲಿದೆ.
ಫಲಿತಾಂಶ ನೋಡುವುದು ಹೇಗೆ?
* cice.org ಅಥವಾ examresults.net ವೆಬ್ಸೈಟ್ಗೆ ಭೇಟಿ ನೀಡಿ.
* ಫಲಿತಾಂಶ 2019ರ ಮೇಲೆ ಕ್ಲಿಕ್ ಮಾಡಿ.
* ನಿಮ್ಮ ಪಠ್ಯಕ್ರಮ ವಿಷಯ ಆಯ್ಕೆ ಮಾಡಿಕೊಳ್ಳಿ
* ಪ್ರವೇಶ ಸಂಖ್ಯೆ ಇತ್ಯಾದಿ ವಿವರಗಳನ್ನು ನೀಡಿ
* 'Submit' ಕ್ಲಿಕ್ ಮಾಡಿ. ಫಲಿತಾಂಶ ವಿವರ ಪಡೆಯಿರಿ, ನಂತರ ಪ್ರಿಂಟ್ ಔಟ್ ಪಡೆಯಿರಿ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications