EVM ನಲ್ಲಿ ಸಮಸ್ಯೆ ಇದ್ದಿದ್ದರೆ ಕಾಂಗ್ರೆಸ್ ಗೆಲ್ಲುತ್ತಿರಲಿಲ್ಲ!: ಅಮರೀಂದರ್
ಮತಯಂತ್ರಗಳಲ್ಲಿ ದೋಷವಿದ್ದಿದ್ದರೆ ಕಾಂಗ್ರೆಸ್ ಬದಲು ಅಕಾಲಿದಳ ಅಧಿಕಾರಕ್ಕೆ ಬರುತ್ತಿತ್ತು ಎಂದು ಕಾಂಗ್ರೆಸ್ ನಾಯಕ, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೆಲ ಕಾಂಗ್ರೆಸ್ ನಾಯಕರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಚಂಡಿಘಡ, ಏಪ್ರಿಲ್ 13: ಇವಿಎಂ (Electoral Voting Machine) ನಲ್ಲಿ ದೋಷವಿದ್ದಿದ್ದರೆ ಕಾಂಗ್ರೆಸ್ ಬದಲು ಅಕಾಲಿದಳ ಅಧಿಕಾರಕ್ಕೆ ಬರುತ್ತಿತ್ತು ಎಂದು ಪಂಜಾಬಿನ ನೂತನ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಈ ಮೂಲಕ ಸೋಲಿಗೆ ಇವಿಎಂ ಹೊಣೆಯಲ್ಲ ಎಂದು ನಿನ್ನೆ ತಾನೇ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪ ಮೋಯ್ಲಿ ಅವರ ಮಾತಿಗೆ ಅಮರೀಂದರ್ ಸಹ ಬೆಂಬಲ ನೀಡಿದ್ದಾರೆ.
ಮತಯಂತ್ರಗಳಲ್ಲಿ ದೋಷವಿದೆ ಎಂಬ ಮಾತಿಗೆ ಅರ್ಥವಿಲ್ಲ. ಹಾಗೊಮ್ಮೆ ದೋಷವಿದ್ದಿದ್ದರೆ ಕಾಂಗ್ರೆಸ್ ಬದಲು ಅಕಾಲಿದಳ ಅಧಿಕಾರಕ್ಕೆ ಬರುತ್ತಿತ್ತು ಎಂದು ಅಮರೀಂದರ್ ಸಿಂಗ್ ಕೆಲ ಕಾಂಗ್ರೆಸ್ ನಾಯಕರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.[ಸೋಲಿಗೆ ಇವಿಎಂ ಹೊಣೆಯಲ್ಲ: ವೀರಪ್ಪ ಮೋಯ್ಲಿ]

ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಇವಿಎಂ ಕಾರ್ಯದಕ್ಷತೆಯ ಬಗ್ಗೆ ಸೋತ ಪಕ್ಷಗಳು ತಕರಾರೆತ್ತಿದ್ದವು. ಸೋಲಿಗೆ ಮತಯಂತ್ರದ ದೋಷವೇ ಕಾರಣ ಎಂದು ದೂರಿದವರಿಗೆ ಚುನಾವಣಾ ಆಯೋಗವೂ ಛೀಮಾರಿ ಹಾಕಿತ್ತು.
More From
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications