ಟೈಮ್ಸ್ ಶ್ರೇಷ್ಠ ವಿವಿಗಳ ಪಟ್ಟಿಯಲ್ಲಿ ನಮ್ಮ ಐಐಎಸ್ಸಿಗೆ ಸ್ಥಾನ!
ಬೆಂಗಳೂರು, ಸೆ. 23: ಟೈಮ್ಸ್ ಹ್ಯೆಯರ್ ಎಜುಕೇಷನ್ ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕ ಪಟ್ಟಿ 2016-17 ಪ್ರಕಟಗೊಂಡಿದೆ. ಬೆಂಗಳೂರಿನ ಐಐಎಸ್ಸಿ ಹಾಗೂ ಭಾರತ ಐಐಟಿಗಳು ಸ್ಥಾನ ಪಡೆದುಕೊಂಡಿವೆ. ಜಾಗತಿಕ ಮಟ್ಟದಲ್ಲಿ ಶ್ರೇಷ್ಠ ವಿವಿಗಳ ಸಾಲಿನಲ್ಲಿ ಭಾರತದ 31 ಶಿಕ್ಷಣ ಸ೦ಸ್ಥೆಗಳು ಸ್ಥಾನ ಪಡೆದಿವೆ.
ಒಟ್ಟಾರೆ, 980 ವಿಶ್ವ ವಿದ್ಯಾಲಯಗಳ ಪ್ಯೆಕಿ ಭಾರತದ 31 ಶಿಕ್ಷಣ ಸ೦ಸ್ಥೆಗಳು ಸ್ಥಾನ ಪಡೆದಿದ್ದು, ಬೆಂಗಳೂರಿನ ಐಐಎಸ್ಸಿ 201-250ರ ಅಂತರದಲ್ಲಿರುವ ಪಟ್ಟಿಯಲ್ಲಿದೆ. ಕಳೆದ ಬಾರಿ 251-300ನೇ ಪಟ್ಟಿಯಲ್ಲಿ ಸ್ಥಾನ ಪಡೆದಿತ್ತು. ಐಐಟಿ ಬಾ೦ಬೆ 351-400ನೇ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, 400ರ ವರೆಗಿನ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಎರಡನೇ ವಿವಿ ಎ೦ಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದ ವಿವಿಗಳ ಪೈಕಿ ಬೆ೦ಗಳೂರಿನ ಐಐಎಸ್ಸಿ ಉತ್ತಮ ಸ್ಥಾನ ಹೊಂದಿದೆ.

ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ನಲ್ಲಿ 39 ವಿಭಾಗಗಳಿದ್ದು, 3,500 ವಿದ್ಯಾರ್ಥಿಗಳು ಹಾಗೂ 500ಕ್ಕೂ ಅಧಿಕ ಬೋಧಿಕ ವರ್ಗ, 600 ಕ್ಕೂ ಬೋಧಕೇತರ ವರ್ಗವಿದೆ. ಸ್ನಾತಕೋತ್ತರ ಪದವಿಗೆ 900ಕ್ಕೂ ಅಧಿಕ ನೋಂದಣಿಯಾಗಿದೆ.
ಜಾಗತಿಕವಾಗಿ ಆಕ್ಸ್ ಫರ್ಡ್ ವಿವಿ ಮೊದಲ ಸ್ಥಾನ ಪಡೆದಿದ್ದು, ಕ್ಯಾಲಿಫೋರ್ನಿಯಾದ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಎರಡನೇ ಸ್ಥಾನ ಮತ್ತು ಸ್ಟಾನ್ ಫರ್ಡ್ ವಿವಿ ಮೂರನೇ ಸ್ಥಾನ ಪಡೆದಿದೆ. ಭಾರತವು ಉತ್ತಮ ಸಾಧನೆ ಮಾಡುತ್ತಿದ್ದು, ಈ ಬಾರಿ 200ರ ಪಟ್ಟಿಯಲ್ಲಿದೆ. (ಪಿಟಿಐ)
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications