ಛತ್ತೀಸ್ಗಢದಲ್ಲಿ ಪೊಲೀಸರಿಗೆ ಶರಣಾದ 6 ಮಂದಿ ನಕ್ಸಲರು
ದಾಂತೇವಾಡ,ಫೆಬ್ರವರಿ 19: ಛತ್ತೀಸ್ಗಢದಲ್ಲಿ 6 ಮಂದಿ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ.
ಅದರಲ್ಲಿ ಓರ್ವ ದಂಪತಿ ಕೂಡ ಇದ್ದಾರೆ.ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಅವರು, 'ಮಾವೊವಾದಿಗಳ ಪೊಳ್ಳು ತತ್ವಗಳಿಂದ ನಿರಾಶೆಗೊಂಡಿದ್ದ ನಕ್ಸಲರು ಇದೀಗ ಶರಣಾಗಿದ್ದಾರೆ. ಪೊಲೀಸರು ಮೊದಲಿನಿಂದಲೂ ನಕ್ಸಲರು ಮರಳಿ ಮನೆಗೆ ಬರಲು ಪ್ರೋತ್ಸಾಹ ನೀಡುತ್ತಿದ್ದರು.
ಇವರು ಕಳೆದ 15 ವರ್ಷಗಳಿಂದ ನಿಷೇಧಿತ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು ಮತ್ತು ಇವರ ಮಾಹಿತಿ ನೀಡಿದವರಿಗೆ ಪೊಲೀಸರು 15 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು.

ದಾಂತೇವಾಡ ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರು ದಂಪತಿ ಸಹಿತ ಆರು ಮಂದಿ ನಕ್ಸಲರು ಶರಣಾಗತರಾಗಿದ್ದು, ಶರಣಾಗತ ನಕ್ಸಲರ ಮೇಲೆ ಒಟ್ಟು 15 ಲಕ್ಷ ರೂ ಬಹುಮಾನ ಘೋಷಣೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಮಾವೋವಾದಿಗಳ ಇಂದ್ರಾವತಿ ಪ್ರದೇಶ ಸಮಿತಿಯ ಕಮ್ಲು ಅಲಿಯಾಸ್ ಸಂತೋಷ್ ಪೋಡಿಯಮ್ (25 ವರ್ಷ), ಆತನ ಪತ್ನಿ ಪಾಯ್ಕೆ ಕೊವಾಸಿ (22 ವರ್ಷ), ಪೂರೈಕೆ ತಂಡದ ಸದಸ್ಯರಾದ ಲಿಂಗಾ ರಾಮ್ ಯುಕಿ (36 ವರ್ಷ), ಆತನ ಪತ್ನಿ ಭೂಮೆಯುಕಿ (28 ವರ್ಷ), ಕಾಟೆಕೇಲ್ಯನ್ ಪ್ರದೇಶ ಸಮಿತಿಯ ಕುಮಾರಿ ಜೋಗಿ (36 ವರ್ಷ), ಚೇತನಾ ನಾಟ್ಯ ಮಂಡಿಯ ಪಾಂಡೆ ಕವಾಸಿ ಶರಣಾದವರೆಂದು ತಿಳಿದುಬಂದಿದೆ.
ಪೊಲೀಸರ 'ಲೋನ್ ವರೋತು'(ಮರಳಿ ಮನೆಗೆ) ಅಭಿಯಾನ ನಮ್ಮನ್ನು ಹಿಂಸೆ ತೊರೆಯುವಂತೆ ಪ್ರೇರೇಪಿಸಿದೆ ಎಂದು ಹೇಳಿರುವ ನಕ್ಸಲ್ ಕಾರ್ಯಕರ್ತರು ಸಿಆರ್ಪಿಎಫ್ ಅಧಿಕಾರಿಗಳ ಎದುರು ಶರಣರಾಗತರಾದರು ಎಂದು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications