ಡೇರಾ ಸಚ್ಚಾ ಸೌಧದ ಹಣಕಾಸು ನೀತಿ ಬಗ್ಗೆ ಗೊತ್ತೆ?
ಚಂಡೀಗಢ, ಆಗಸ್ಟ್. 28 : ಬಾಬಾ ರಾಮ್ ರಹೀಮ್ ಸಿಂಗ್ ಕುರಿತ ಒಂದೊಂದೇ ವಿಚಾರಗಳು ಈಗ ಬೆಳಕಿಗೆ ಬರುತ್ತಿವೆ. ಬಾಬಾ ತನ್ನ ಮುಖ್ಯ ಆಶ್ರಮವಿರುವ ಡೇರಾ ಸಚ್ಚಾ ಸೌಧದಲ್ಲಿ ಪತ್ಯೇಕ ಹಣಕಾಸು ನೀತಿಯನ್ನು ಜಾರಿಗೆ ತಂದಿರುವುದು ಬಯಲಾಗಿದೆ.
Recommended Video

ಸುಮಾರು ಒಂದು ಸಾವಿರ ಎಕರೆ ಜಾಗದಲ್ಲಿ ರಾಮ್ ರಹೀಮ್ ಸಿಂಗ್ ಡೇರಾ ಸಚ್ಚಾ ಸೌಧ ಹರಡಿಕೊಂಡಿದೆ. ಇದರೊಳಗೆ ಶಾಲೆ, ಆಸ್ಪತ್ರೆ, ಕ್ರೀಡಾಂಗಣ, ಸಿನಿಮಾ ಹಾಲ್ ಮುಂತಾದ ಸೌಲಭ್ಯಗಳಿವೆ.

ಡೇರಾ ಸಚ್ಚಾ ಸೌಧ ಮತ್ತು ಸುತ್ತಮುತ್ತಲಿನ ಅಂಗಡಿಗಳಲ್ಲಿ ಪ್ರತ್ಯೇಕ ಹಣಕಾಸು ನೀತಿ ಇದೆ. ಭಾರತೀಯ ರೂಪಾಯಿಯಲ್ಲಿ ಇಲ್ಲಿ ಚಿಲ್ಲರೆ ಪಡೆಯಲು ಸಾಧ್ಯವಿಲ್ಲ. ಇಲ್ಲಿರುವ ಅಂಗಡಿಗಳಿಗೆ ಸಚ್ (ಸತ್ಯ) ಎಂಬ ಹೆಸರನ್ನು ಇಡಲಾಗಿದೆ.
ಇಲ್ಲಿ ವಸ್ತುಗಳನ್ನು ಕೊಂಡರೆ ಚಿಲ್ಲರೆ ನೀಡುವುದಿಲ್ಲ ಬದಲಾಗಿ 10ಮತ್ತು 5 ರೂ.ಗಳ ಪ್ಲಾಸ್ಟಿಕ್ ಟೋಕನ್ ನೀಡಲಾಗುತ್ತದೆ. ಭಾರತೀಯ ರೂಪಾಯಿಗಳಲ್ಲಿ ಚಿಲ್ಲರೆ ನೀಡುವುದಿಲ್ಲ.
ಈ ಟೋಕನ್ಗಳು 'ಧನ್ ಧನ್ ಸದ್ಗುರು', 'ಡೇರಾ ಸಚ್ಚಾ ಸೌಧ ಸಿರ್ಸಾ' ಎಂಬ ಘೋಷಣೆಯನ್ನು ಒಳಗೊಂಡಿರುತ್ತದೆ. ಈ ಟೋಕನ್ಗಳನ್ನು ಮುಂದಿನ ಬಾರಿ ಸಚ್ ಅಂಗಡಿಗಳಲ್ಲಿ ವಸ್ತುಗಳ ಖರೀದಿಗೆ ಬಳಕೆ ಮಾಡಬಹುದಾಗಿದೆ.
ಉದಾಹರಣೆಗೆ ವ್ಯಕ್ತಿಯೊಬ್ಬ ಸಚ್ ಅಂಗಡಿಯಲ್ಲಿ 70 ರೂ. ವ್ಯಾಪಾರ ಮಾಡಿ 100 ರೂ. ಕೊಟ್ಟರೆ ಮೂವತ್ತು ರೂ.ಗಳಿಗೆ ಚಿಲ್ಲರೆ ಕೊಡುವುದಿಲ್ಲ. ಅವರಿಗೆ ಐದು ಮತ್ತು ಹತ್ತು ರೂ.ಗಳ ಟೋಕನ್ ನೀಡಲಾಗುತ್ತದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications