ತ್ರಿಶೂಲ ಮತ್ತು ಕ್ರಾಸ್ ನಡುವೆ ಒಂದನ್ನು ಆಯ್ದುಕೊಳ್ಳಿ: ಎನ್ ಬಿಸಿಸಿ
ಕೋಹಿಮಾ, ಮಾರ್ಚ್ 03: 'ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯಲ್ಲಿ ತ್ರಿಶೂಲ ಮತ್ತು ಕ್ರಾಸ್ ನಡುವಲ್ಲಿ ಒಂದನ್ನು ಆರಿಸಿಕೊಳ್ಳಿ' ಎಂದು ನಾಗಾಲ್ಯಾಂಡ್ ಬ್ಯಾಪ್ಟಿಸ್ಟ್ ಚರ್ಚ್ ಕೌನ್ಸಿಲ್(ಎನ್ ಬಿಸಿಸಿ) ಬಹಿರಂಗ ಪತ್ರವೊಂದನ್ನು ಬರೆದಿದೆ.
ಕೇವಲ ಹಣಕ್ಕಾಗಿ ಕ್ರೈಸ್ತನ ತತ್ವಗಳನ್ನು ನಂಬಬೇಡಿ. ಅಭಿವೃದ್ಧಿಗೆ ಬೆಲೆ ಕೊಡಿ. ಕಳೆ ಕೆಲವು ವರ್ಷಗಳಿಂದ ದೇಶದಲ್ಲಿ ಆರ್ ಎಸ್ ಎಸ್(ರಾಷ್ಟ್ರೀಯ ಸ್ವಯಂಸೇವಕ ಸಂಘ) ಮತ್ತು ಬಿಜೆಪಿ(ಭಾರತೀಯ ಜನತಾ ಪಕ್ಷ) ಯಿಂದಾಗಿ ಹಿಂದುತ್ವದ ಅಲೆ ಹೆಚ್ಚಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ ಎಂದು ಎನ್ ಬಿಸಿಸಿ ಹೇಳಿದೆ.

ಭಾರತದಲ್ಲಿ ಕ್ರೈಸ್ತಮತವನ್ನು ನಾಶ ಮಾಡಲು ಹೊರಟವರ ಹಿಂದೆ ನಾಗಾ ರಾಜಕಾರಣಿಗಳು ಓಡುತ್ತಿರುವುದು ಖೇದಕರ. 2015-17ರಲ್ಲಿ ಕ್ರೈಸ್ತ ಮಿಶಿನರಿಗಳ ಮೇಲೆ ಎಷ್ಟೆಲ್ಲ ಹಲ್ಲೆಗಳು ನದೆದವು ಎಂಬುದು ನಿಮಗೆ ಗೊತ್ತಿದೆ. ಬೈಬಲ್ ಅನ್ನು ಸಾರ್ವಜನಿಕವಾಗಿ ಸುಟ್ಟಿದ್ದೂ ನಿಮಗೆ ತಿಳಿದಿದೆ. ಆದ್ದರಿಂದ ಪ್ರಚಾರದ ಬೊಗಳೆ ಮಾತುಗಳಿಗೆ ಬೆಲೆ ನೀಡದೆ, ನಿಮ್ಮ ಅಭಿವೃದ್ಧಿಯ ಬಗ್ಗೆ ಪ್ರಾಮಾಣಿಕವಾಗಿ ಚಿಂತಿಸುವವರ ಬಗ್ಗೆ ಯೋಚಿಸಿ' ಎಂದು ಎನ್ ಬಿಸಿಸಿ ಹೇಳಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications