ಚಿತ್ರಗಳಲ್ಲಿ: ಬಾಷ್ಗೆ ಭೇಟಿ ಇತ್ತ ಮೋದಿ, ಮರ್ಕೆಲ್, ಸಿದ್ದರಾಮಯ್ಯ
ನವದೆಹಲಿ, ಅಕ್ಟೋಬರ್. 06: ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಬೆಂಗಳೂರಿನ ಬಾಷ್ ಕಂಪನಿಗೆ ಮಂಗಳವಾರ ಭೇಟಿ ನೀಡಿದ್ದರು.
ಮರ್ಕೆಲ್ ಅವರು ಮಂಗಳವಾರ ಬೆಳಿಗ್ಗೆ ಬಾಷ್ ಕಂಪೆನಿಯ ಕೋರಮಂಗಲ ಮತ್ತು ಆಡುಗೋಡಿಯ ಘಟಕಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಭೇಟಿ ನೀಡಿದರು. ಹಿರಿಯ ಅಧಿಕಾರಿಗಳಿಂದ ಹೊಸ ಹೊಸ ತಂತ್ರಜ್ಞಾನದ ಬಗ್ಗೆ ಮಾಹಿತಿ ಪಡೆದುಕೊಂಡರು. [ಮೋದಿ ಬೆಂಗಳೂರು ಭೇಟಿಯ ಕ್ಷಣ ಕ್ಷಣದ ಮಾಹಿತಿ]
ಮರ್ಕೆಲ್ ಸೋಮವಾರ ತಡರಾತ್ರಿಯೇ ಬೆಂಗಳೂರಿಗೆ ಬಂದಿಳಿದರೆ, ಮೋದಿ ಮಂಗಳವಾರ ಬೆಳಗ್ಗೆ ಆಗಮಿಸಿದರು. ಎರಡು ದೇಶಗಳ ನಡುವೆ ತಂತ್ರಜ್ಞಾನ, ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಯಲಿದ್ದು ಆರ್ಥಿಕ ಅಭಿವೃದ್ಧಿಯನ್ನು ಮಾನದಂಡವನ್ನಾಗಿ ಇರಿಸಿಕೊಳ್ಳಲಾಗಿದೆ. ಮೋದಿ ಬಾಷ್ ಕಂಪನಿ ಭೇಟಿ ಚಿತ್ರಗಳನ್ನು ನೋಡಿಕೊಂಡು ಬನ್ನಿ...

ಮಾಹಿತಿ ಪಡೆದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಬೆಂಗಳೂರಿನ ಬಾಷ್ ಕಂಪನಿಗೆ ಮಂಗಳವಾರ ಭೇಟಿ ನೀಡಿ ಮಾಹಿತಿ ಪಡೆದರು.

ಸ್ವಾಗತವೂ ನಿಮಗೆ
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಅವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ.

ಪ್ರಮುಖರ ಹಾಜರಿ
ಪ್ರಧಾನಿ ಮೋದಿ ಜತೆ ಬಾಷ್ ಕಂಪನಿಯ ಪ್ರಮುಖರು ಹಾಜರಿದ್ದರು.

ಐಟಿ ನಗರಕ್ಕೆ ಸ್ವಾಗತ
ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಅವರನ್ನು ಹಸ್ತಲಾಘವ ನೀಡಿ ಬರಮಾಡಿಕೊಂಡ ಸಿದ್ದರಾಮಯ್ಯ.

ಮಾತು ಕೇಳುವುದರಲ್ಗಿ ತಲ್ಲೀನ
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಬೆಂಗಳೂರಿನ ಬಾಷ್ ಕಂಪನಿ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಆಲಿಸಿದರು.
|
ಬಾಷ್ ನಲ್ಲಿ ಮೋದಿ ಸಭೆ
ಕರ್ನಾಟಕ ಸೇರಿದಂತೆ ದೇಶದಲ್ಲಿ ಹೂಡಿಕೆ ಸಂಬಂಧ ಬಾಷ್ ಕಂಪನಿಯಲ್ಲಿ ನಡೆದ ಮಾತುಕತೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications