ದೇಶದೆಲ್ಲೆಡೆ ಆಯುಧಪೂಜೆ ಸಂಭ್ರಮ ಹೇಗಿತ್ತು?
ಬೆಂಗಳೂರು, ಅಕ್ಟೋಬರ್: 22: ನವರಾತ್ರಿ, ದುರ್ಗಾಪೂಜೆ ಸಂಭ್ರಮದಲ್ಲಿ ಇಡೀ ದೇಶವೇ ಮಿಂದೇಳುತ್ತಿದೆ. ಇದೆಲ್ಲವನ್ನು ಇಮ್ಮಡಿಗೊಳಿಸಲು ಆಯುಧ ಪೂಜೆ, ವಿಜಯದಶಮಿಗಳು ಎದುರಾಗಿವೆ. ನಿಮ್ಮ ಮನೆ, ವಾಹನ, ಕಚೇರಿ ಎಲ್ಲದಕ್ಕೂ ಪೂಜೆ ಸಂದಿದೆ.
ಬೆಂಗಳೂರು, ನವದೆಹಲಿ, ಕೋಲ್ಕತ್ತಾ ಅಷ್ಟೇ ಏಕೆ ಪಕ್ಕದ ಮಲೇಶಿಯಾದಲ್ಲೂ ದುರ್ಗಾ ಮಾತೆಯನ್ನು ಆರಾಧನೆ ಮಾಡಲಾಗುತ್ತಿದೆ. ಹಬ್ಬಗಳ ಹೆಸರು ಬೇರೆ ಬೇರೆ ಇರಬಹುದು ಆದರೆ ಅಂತಿಮವಾಗಿ ಸಾರುವ ಸಂದೇಶ ಒಂದೇ.[ಆಯುಧಪೂಜೆಗೆ ತಂದಿದ್ದ ಕುಂಬ್ಳಕಾಯಿ ತಲೆ ಮೇಲೆ ಒಡೆದಂಗಾಯ್ತು!]
ದುರ್ಗೆಯ ಅವತಾರವನ್ನು ಸಾರುವ ವಿಗ್ರಹಗಳು, ದುರ್ಗಾಮಾತೆ ಎದುರು ಭಕ್ತರ ನೃತ್ಯ, ಯುವತಿಯರಿಂದ ಹಬ್ಬಕ್ಕೆ ಹೊಸ ಮೆರುಗು, ಮೆರವಣಿಗೆ, ಭಕ್ತಿ ಗೀತೆ, ಘೋಷಣೆಗಳು ನವರಾತ್ರಿಯ ವಿಶೇಷ.
ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆಯಲ್ಲಿ ಸಾಂಪ್ರದಾಯಿಕ ಕಾರ್ಯಕ್ರಮಗಳು ಆರಂಭವಾಗಿದ್ದರೆ ಇತ್ತ ಬೆಂಗಳೂರಿನ ನಾಗರಿಕರು ಬೆಳಗ್ಗೆಯೇ ತಮ್ಮ ವಾಹನಗಳನ್ನು ಶುಚಿಗಳೊಸಿ ಪೂಜೆ ನೆರವೇರಿಸಿದರು. ದೇವಾಲಯಗಳಿಗೆ ಭೇಟಿ ನೀಡಿ ದೇವರ ದೇವರ ದರ್ಶನ ಪಡೆದರು. ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ ಹೇಗಿತ್ತು? ನೋಡಿಕೊಂಡು ಬರೋಣ...

ಬೆಂಗಳೂರಲ್ಲಿ ಆಯುಧ ಪೂಜೆ
ಬೆಂಗಳೂರಿನಲ್ಲಿ ಆಯುಧ ಪೂಜೆ ಸಂಭ್ರಮ. ನಾಗರಿಕರು ತಮ್ಮ ವಾಹನಗಳಿಗೆ ಪೂಜೆ ಮಾಡಿ ಸಂಭ್ರಮಿಸಿದರು.

ಮಹಾಆರತಿ
ದುರ್ಗಾಷ್ಟಮಿ ನಿಮಿತ್ತ ಸೂರತ್ ನಲ್ಲಿ ಸಾವಿರಾರು ಭಕ್ತರು ಏಕಕಾಲಕ್ಕೆ ದೀಪ ಹಚ್ಚಿ ಭಕ್ತಿ ಮೆರೆದರು.

ಸಲ್ಮಾನ್ ನೃತ್ಯ
ಅಹಮದಾಬಾದ್ ನಲ್ಲಿ ನಡೆದ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಸಂಗೀತಕ್ಕೆ ಹೆಜ್ಜೆ ಹಾಕಿದ ಬಾಲಿವುಡ್ ನಾಯಕ ಸಲ್ಮಾನ್ ಖಾನ್ ಮತ್ತು ಬೆಡಗಿ ಸೋನಂ ಕಪೂರ್.

ಸೆಲ್ಫಿ ವಿತ್ ಸೋನಂ
ಅಹಮದಾಬಾದ್ ನಲ್ಲಿ ನಡೆದ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಾಯಕ ಸಲ್ಮಾನ್ ಖಾನ್ ಮತ್ತು ಬೆಡಗಿ ಸೋನಂ ಕಪೂರ್ ಸೆಲ್ಫಿ ತೆಗೆದುಕೊಂಡಿದ್ದು ಹೀಗೆ.

ಮಲೇಷಿಯಾದಲ್ಲೂ ವಂದನೆ
ನಮ್ಮ ದೇಶದ ನವರಾತ್ರಿಯ ಬಗೆಯಲ್ಲೇ ಮಲೇಷಿಯಾದಲ್ಲೂ ಸಹ 9 ದಿನಗಳ ಕಾಲ ಪೂಜೆ ನೆರವೇರಿಸಲಾಗುತ್ತದೆ.

ನಮ್ಮ ಕಚೇರಿಯಲ್ಲೂ ಪೂಜೆ
ಒನ್ ಇಂಡಿಯಾ ಕಚೇರಿಯಲ್ಲಿ ಸಂಭ್ರಮ ಸಡಗರದಿಂದ ದೇವಿ ಆರಾಧನೆ ಮಾಡಲಾಯಿತು.

ಶ್ಯಾಮ್ ಸುಂದರ್ ಶುಭಾಶಯ
ಒನ್ ಇಂಡಿಯಾ ಕನ್ನಡದ ಸಂಪಾದಕ ಶ್ಯಾಮಸುಂದರ್ ಎಲ್ಲ ಸಿಬ್ಬಂದಿಗೆ ನವರಾತ್ರಿ ಹಬ್ಬದ ಶುಭಾಶಯ ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications