ಕೇರಳ ಪಟಾಕಿ ಅವಘಡದ ಕರಾಳ ಚಿತ್ರಗಳು
ಕೊಲ್ಲಂ, ಏಪ್ರಿಲ್ 10 : ಕೇರಳದ ಕೊಲ್ಲಂ ಜಿಲ್ಲೆಯ ಪಾರವೂರ್ ಮೂಕಾಂಬಿಕಾ ದೇವಾಲಯದ ಪಟಾಕಿ ಅವಘಡಕ್ಕೆ ಸಿಕ್ಕಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಗಂಭೀರ ಗಾಯಗೊಂಡಿದ್ದವರ ಸ್ಥಿತಿ ಚಿಂತಾಜನಕವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಘಟನೆಗೆ ಸಂತಾಪ ಸೂಚಿಸಿದ್ದಾರೆ. ನಾನು ಅವಘಡದ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಕೇರಳ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.[ಕೇರಳದಲ್ಲಿ ಪಟಾಕಿ ಸಿಡಿದು ಭಾರೀ ಅಗ್ನಿ ದುರಂತ, 102 ಸಾವು]

ಆಕಾಶದಲ್ಲಿ ಸಿಡಿಯಬೇಕಾಗಿದ್ದ ಬಾಣಬಿರುಸುಗಳು ನೆಲದಲ್ಲಿಯೇ ಸಿಡಿದಿದ್ದರಿಂದ ಈ ಅನಾಹುತ ಸಂಭವಿಸಿದೆ. ಪಟಾಕಿ ಸಿಡಿತದ ತೀವ್ರತೆ ಯಾವ ಮಟ್ಟದ್ದಿತ್ತೆಂದರೆ ದೇವಸ್ಥಾನದ ಒಂದು ಭಾಗ ಕೂಡ ಕುಸಿದಿದೆ. ದುರ್ಘಟನೆಯ ಕಾರಾಳ ಚಿತ್ರಗಳು ಎಂಥವರ ಮನಸ್ಸನ್ನು ಒಂದು ಕ್ಷಣ ಕದಡಿಬಿಡುತ್ತದೆ.
I will be reaching Kerala soon to take stock of the situation arising due to the unfortunate fire tragedy in Kollam.
— Narendra Modi (@narendramodi) April 10, 2016
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications