ಕೋಲ್ಕತ್ತಾದ ಆಸ್ಪತ್ರೆಗಳಲ್ಲಿ ಹೃದಯ ವಿದ್ರಾವಕ ದೃಶ್ಯಗಳು
ಕೋಲ್ಕತ್ತಾ,ಏಪ್ರಿಲ್ 01: ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯೊಂದು ಗುರುವಾರ ಮಧ್ಯಾಹ್ನ ಕುಸಿತ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 25 ತಲುಪಿದೆ. ನೂರಾರು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ದುರಂತದ ನಡುವೆ ರಾಜಕೀಯ ಕೆಸರೆರೆಚಾಟ ಮುಂದುವರೆದಿದೆ.
ಘಟನಾ ಸ್ಥಳದಿಂದ ಸುಮಾರು 500 ಮೀಟರ್ ದೂರದಲ್ಲೇ ಇರುವ ಮಾರ್ವರಿ ರಿಲೀಫ್ ಸೊಸೈಟಿ ಆಸ್ಪತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಾಯಾಳುಗಳು ತುಂಬಿದ್ದಾರೆ. ಕೈ ಕಾಲು ಕಳೆದುಕೊಂಡವರು, ತಲೆಗೆ ಪೆಟ್ಟಾದವರು, ಕುಟುಂಬಸ್ಥರನ್ನು ಕಾಣದೆ ಕಂಗಾಲಾದವರ ನೋವಿನ ಕಥೆ ನೂರಾರಿದೆ.[ವಿಡಿಯೋ:ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ]

ಇದೇ ರೀತಿ ದೃಶ್ಯಗಳು ಎಸ್ ಎಸ್ ಕೆಎಂ ಆಸ್ಪತ್ರೆ, ಆರ್ ಜಿ ಕಾರ್ ಆಸ್ಪತ್ರೆ, ಎನ್ ಆರ್ ಎಸ್ ಆಸ್ಪತ್ರೆಯಲ್ಲೂ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.[ಕೋಲ್ಕತ್ತಾ ಮೇಲ್ಸೇತುವೆ ದುರಂತ: ತುರ್ತು ಸೇವೆಗಾಗಿ ಕರೆ ಮಾಡಿ]
ರಾಜಕೀಯ ಕೆಸರೆರಚಾಟ: ಈ ನಡುವೆ ಸೇತುವೆಯ ಒಂದು ಭಾಗ ಕುಸಿತಕ್ಕೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರಣಾ ಎಂದು ಬಿಜೆಪಿ ಆರೋಪಿಸಿದೆ. ಸ್ಥಳೀಯರೊಬ್ಬರು ರಕ್ತದಾನ ಶಿಬಿರ ಆಯೋಜಿಸಿದ್ದನ್ನು ಪುಢಾರಿಗಳು ರದ್ದುಪಡಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ಇದೇ ಹಾದಿಯಲ್ಲಿ ಸಾಗಬೇಕಿತ್ತು, ಅದೃಷ್ಟವಶಾತ್ ಬಚಾವಾದರೂ ಎಂದು ಟಿಎಂಸಿ ಮುಖಂಡರು ಹೇಳಿಕೊಂಡಿದ್ದಾರೆ.
ಕೋಲ್ಕತ್ತಾದ ಆಸ್ಪತ್ರೆಗಳಲ್ಲಿ ಹೃದಯ ವಿದ್ರಾವಕ ದೃಶ್ಯಗಳು
ಕೋಲ್ಕತ್ತಾದ ಉತ್ತರ ಭಾಗದ ಗಿರೀಶ್ ನಗರದ ಗಣೇಶ್ ಟಾಕೀಸ್ ಬಳಿಯ ವಿವೇಕಾನಂದ ಫ್ಲೈಓವರ್ ನ ಒಂದು ಭಾಗದ ಕುಸಿತ ಪರಿಣಾಮ 22ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 78ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಹೇಳಿಕೆ ನೀಡಲಾಗಿದೆ. ಈ ದುರಂತದ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ದುರಂತದ ಚಿತ್ರಗಳು ಇಲ್ಲಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications