ಕುಂಭಮೇಳ: ಉಜ್ಜಯಿನಿ ಕಾಲ್ತುಳಿತದ ದಾರುಣ ಚಿತ್ರಗಳು
ಉಜ್ಜಯಿನಿ, ಮೇ 06: ಮಧ್ಯಪ್ರದೇಶದ ಉಜ್ಜಿಯಿನಿಯಲ್ಲಿ ನಡೆಯುತ್ತಿರುವ ಸಿಂಹಸ್ಥ ಕುಂಭಮೇಳದ ವೇಳೆ ಗಾಳಿ-ಮಳೆ ಪರಿಣಾಮ ಟೆಂಟ್ ಕುಸಿದು ಕಾಲ್ತುಳಿತ ಸಂಭವಿಸಿ 7 ಮಂದಿ ಸಾವನ್ನಪ್ಪಿ, ಸುಮಾರು 70 ಮಂದಿ ಗಾಯಗೊಂಡಿದ್ದಾರೆ.
ಕುಂಭಮೇಳ ನಡೆಯುತ್ತಿರುವ ಉಜ್ಜಿಯಿನಿಯ ಕ್ಷಿಪ್ರಾ ನದಿ ಪ್ರಾಂತ್ಯದಲ್ಲಿ ಗುರುವಾರ ಏಕಾಏಕಿ ಗುಡುಗು ಸಹಿತ ಭಾರೀ ಮಳೆಯುಂಟಾಯಿತು. ಈ ವೇಳೆ ಸಾಧುಗಳು, ಯಾತ್ರಾರ್ಥಿಗಳ ವಾಸಕ್ಕೆಂದು ಹಾಕಲಾಗಿದ್ದ ಭಾರೀ ಟೆಂಟ್ ಕುಸಿಯಿತು. ಇದರಿಂದ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸೇರಿ 6 ಮಂದಿ ಸಾವಿಗೀಡಾದರು.[ಉಜ್ಜಯಿನಿ ಕುಂಭಮೇಳದಲ್ಲಿ ಕಾಲ್ತುಳಿತ: 7 ಸಾವು]

ಕೇರಳದ ಪಟಾಕಿ ಅವಘಡದ ನಂತರ ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ಮತ್ತೊಂದು ದುರಂತ ಇದಾಗಿದೆ. ಕೇರಳದಲ್ಲಿ ಹೊಸ ವರ್ಷಾಚರಣೆ ವೇಳೆ ಪಟಾಕಿ ಗೋಡೌನ್ ಸ್ಫೋಟಗೊಂಡು ನೂರಕ್ಕೂ ಅಧಿಕ ಜನ ಮೃತಪಟ್ಟಿದ್ದರು. ಉಜ್ಜಯಿನಿ ದುರಂತದ ಕೆಲ ಚಿತ್ರಗಳು...[ಕೇರಳ ಪಟಾಕಿ ಅವಘಡದ ಕರಾಳ ಚಿತ್ರಗಳು]
More From
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications