ಚಿತ್ರಗಳಲ್ಲಿ ನೋಡಿ ಗುರು ಪೂರ್ಣಿಮಾ ಹಬ್ಬದ ಆಚರಣೆ
ಆಷಾಢ ಶುದ್ಧ ಹುಣ್ಣಿಮೆಯ ದಿನವಾದ ಇಂದು ಗುರು ಪೂರ್ಣಿಮಾ ಹಬ್ಬವಾಗಿದ್ದು, ದೇಶದೆಲ್ಲೆಡೆ ಜಾತಿ, ಮತ, ಪಂಥಗಳ ಭೇದವಿಲ್ಲದೆ ಸಂಭ್ರಮಾಚರಣೆ
ಬೌದ್ಧ ಧರ್ಮಗುರು ಗೌತಮ ಬುದ್ಧ ಹಾಗೂ ಮಹಾಭಾರತದ ಕರ್ತೃ ವೇದವ್ಯಾಸ ಮಹರ್ಷಿ ಇಬ್ಬರು ಇದೇ ದಿನದಂದು ಜನಿಸಿರುವುದು ವಿಶೇಷ
ಯಾರಿಂದಲೂ ಅಪಹರಿಸಲಾಗದ ಸಂಪತ್ತಾದ 'ವಿದ್ಯೆ' ಯನ್ನು ಧಾರೆ ಎರೆಯುವ ಸಮಾಜಕ್ಕೆ ಮಾದರಿ ವ್ಯಕ್ತಿಗಳನ್ನು ರೂಪಿಸುವ ಕಿಂಗ್ ಮೇಕರ್ ಗಳಾದ ಗುರುಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಟ್ವಿಟ್ಟರ್ ನಲ್ಲಿ ವಂದನೆ ಸಲ್ಲಿಸಿದ್ದಾರೆ...
ಈ ದಿನದಂದು ಹಲವೆಡೆ ಗುರುಕೃಪೆ, ಆಶೀರ್ವಾದ ಬೇಡಿ ಗುರುಗಳೇ ಪ್ರತ್ಯಕ್ಷ ದೈವ ಎಂದು ಪೂಜಿಸುವುದನ್ನು ಕಾಣಬಹುದು.
ಗುರು ಪೂರ್ಣಿಮಾ ದಿನದಂದು ಸನ್ಮಾರ್ಗ ತೋರಿದ ಆಧ್ಯಾತ್ಮಿಕ ಹಾಗೂ ಶೈಕ್ಷಣಿಕ ಗುರುಗಳನ್ನು ವಂದಿಸಲಾಗುತ್ತದೆ.
ಅಜ್ಞಾನ, ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುವವನು 'ಗುರು' ಎನಿಸಿಕೊಳ್ಳುತ್ತಾನೆ. ವಿದ್ಯಾ ಸಂಸ್ಥೆಗಳ ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಭೇಟಿ ಆಗಿ ಅವರಿಗೆ ಕಾಣಿಕೆಗಳನ್ನು ಅರ್ಪಿಸಿ ತಮ್ಮ ಕೃತಜ್ಞತೆಗಳನ್ನು ಸಲ್ಲಿಸುತ್ತಾರೆ.

ಗುರು ಪೂರ್ಣಿಮಾ ಹಬ್ಬ
ಆಷಾಢ ಶುದ್ಧ ಹುಣ್ಣಿಮೆಯ ದಿನವಾದ ಇಂದು ಗುರು ಪೂರ್ಣಿಮಾ ಹಬ್ಬವಾಗಿದ್ದು, ದೇಶದೆಲ್ಲೆಡೆ ಜಾತಿ, ಮತ, ಪಂಥಗಳ ಭೇದವಿಲ್ಲದೆ ಸಂಭ್ರಮಾಚರಣೆ ಭಾರತದೆಲ್ಲೆಡೆ ಕಂಡು ಬಂದಿದೆ.
ಬೌದ್ಧ ಧರ್ಮಗುರು ಗೌತಮ ಬುದ್ಧ ಹಾಗೂ ಮಹಾಭಾರತದ ಕರ್ತೃ ವೇದವ್ಯಾಸ ಮಹರ್ಷಿ ಇಬ್ಬರು ಇದೇ ದಿನದಂದು ಜನಿಸಿರುವುದು ವಿಶೇಷ

ಗೋರಖ್ ಪುರದಲ್ಲಿ ಯೋಗಿ ಅವರಿಂದ ನಮನ
ಗೋರಖ್ ಪುರ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುಪೂರ್ಣಿಮಾ ವಿಶೇಷ ಪೂಜೆ ಸಲ್ಲಿಸಿದರು.

ಗುರುವಿಗೆ ಪುಷ್ಪನಮನ, ಅಭಿಷೇಕ
ಸೂರತ್ : ಗುರುಕುಲ್ ನ ವಿದ್ಯಾರ್ಥಿಗಳು ಗುರುವಿಗೆ ಪುಷ್ಪನಮನ, ಅಭಿಷೇಕ ಸಲ್ಲಿಸಿದರು.

ಗುರು ಪೂರ್ಣಿಮಾ ಹಬ್ಬ ಆಚರಣೆ
ಹೌರಾ: ಭಕ್ತಾದಿಗಳು ಬೇಲೂರು ಮಠದಲ್ಲಿ ಗುರು ಪೂರ್ಣಿಮಾ ಹಬ್ಬ ಆಚರಣೆಗಾಗಿ ಸಾಲು ಗಟ್ಟಿ ನಿಂತಿರುವ ದೃಶ್ಯ. ಪಿಟಿಐ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications