ಚಿತ್ರಗಳಲ್ಲಿ: ಶಿವರಾತ್ರಿ ಭಜನೆ, ಜಾಗರಣೆ, ಹಬ್ಬದ ಆಚರಣೆ
ಶಿವರಾತ್ರಿ ಪ್ರಯುಕ್ತ ವಿಶೇಷ ಅಭಿಷೇಕ, ವೇದ ಮಂತ್ರ ಘೋಷ, ಪೂಜಾಕಾರ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾಗರಣೆ ದೇಶದೆಲ್ಲೆಡೆ ಆಯೋಜನೆಗೊಂಡಿದೆ. ದೇಶದ ವಿವಿಧೆಡೆಗಳಿಂದ ಬಂದಿರುವ ಚಿತ್ರಗಳನ್ನು ಇಲ್ಲಿ ನೋಡಿ
ಬೆಂಗಳೂರು, ಫೆಬ್ರವರಿ 24: ಶಿವರಾತ್ರಿ ಪ್ರಯುಕ್ತ ವಿಶೇಷ ಅಭಿಷೇಕ, ವೇದ ಮಂತ್ರ ಘೋಷ, ಪೂಜಾಕಾರ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾಗರಣೆ ಆಯೋಜನೆಗೊಂಡಿದೆ.ಮಾಘ ಕೃಷ್ಣ ತ್ರಯೋದಶಿ ದಿನವಾದ ಇಂದು (ಫೆಬ್ರವರಿ 24, ಶುಕ್ರವಾರ) ದೇಶ ದೆಲ್ಲೆಡೆ ಮಹಾ ಶಿವರಾತ್ರಿ ಭಯ ಭಕ್ತಿಗಳಿಂದ ಆಚರಿಸಲಾಗುತ್ತಿದೆ.
ಶಿವರಾತ್ರಿಯ ದಿನ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಹಗಲು-ರಾತ್ರಿ ನಾಲ್ಕು ಯಾಮದಲ್ಲಿ ಪೂಜಿಸುವುದು ವಾಡಿಕೆ. ಈ ದಿನ ಶಿವನಿಗೆ ಅತ್ಯಂತ ಇಷ್ಟವಾದ ಬಿಲ್ವಪತ್ರೆಯನ್ನು ಅರ್ಪಿಸಿ, ಉಪವಾಸವನ್ನೂ ಆಚರಿಸಲಾಗುತ್ತದೆ. ಭಕ್ತಾದಿಗಳು ರಾತ್ರಿ ಇಡೀ ಎಚ್ಚರವಿದ್ದು ಶಿವ ಜಪ, ಭಜನೆಗಳನ್ನು ಮಾಡುತ್ತಾ ಆ ಪರಶಿವನ ಕೃಪೆಗೆ ಪಾತ್ರರಾಗುತ್ತಾರೆ
.
ಶಿವರಾತ್ರಿ ಶುಭ ಸಂದರ್ಭದಲ್ಲಿ ಯೋಗದ ಮಹತ್ವದ ಬಗ್ಗೆ ಪ್ರಧಾನಿ ಮೋದಿ ಅವರು ಮಾತನಾಡಿದ್ದಾರೆ. ಕೊಯಮತ್ತೂರಿನ ಈಶಾ ಫೌಂಡೇಶನ್ ನಲ್ಲಿಹೇಳಿದ್ದಾರೆ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡಿದರು. ಶಿವರಾತ್ರಿ ಸಂದರ್ಭದಲ್ಲಿ ದೇಶದ ವಿವಿಧೆಡೆ ಭಕ್ತರು ಶಿವನನ್ನು ಆರಾಧಿಸಿದ್ದು, ಅಭಿಷೇಕ, ಪೂಜೆ, ಪುನಸ್ಕಾರ, ಭಜನೆ ಸಲ್ಲಿಸಿದ ಚಿತ್ರಗಳು ಇಲ್ಲಿವೆ ತಪ್ಪದೇ ನೋಡಿ...

ಶಿವ ಮಂದಿರದಲ್ಲಿ ವಿಶೇಷ ಪೂಜೆ
ಬೆಂಗಳೂರಿನ ಎಚ್ ಎಎಲ್ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶಿವ ಮಂದಿರದಲ್ಲಿ ವಿಶೇಷ ಪೂಜೆ ಸಾಂಗವಾಗಿ ನಡೆಯುತ್ತಿದೆ. ಚಿತ್ರಗಳ ಕೃಪೆ: PTI

ಕಾಶಿ ವಿಶ್ವನಾಥನ ಸನ್ನಿಧಿ
ವಾರಣಾಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಶುಕ್ರವಾರದಂದು ನಡೆದ ಅಭಿಶೇಕದ ದೃಶ್ಯ.

ಬೀವಾರ್ ನಲ್ಲಿ ಲಿಂಗ ಪೂಜೆ
ರಾಜಸ್ಥಾನದಲ್ಲಿ ಬೀವಾರ್ ನಲ್ಲಿರುವ ಲಿಂಗರೂಪಿ ಪರಮ ಶಿವನಿಗೆ ಅಭಿಶೇಕ, ಪೂಜೆ ಸಲ್ಲಿಸಲಾಯಿತು.

ಚಿಕ್ಕಮಗಳೂರಿನಲ್ಲಿ ಶಿವನ ಪೂಜೆ
ಕರ್ನಾಟಕದ ಚಿಕ್ಕಮಗಳೂರಿನ ಎಂಜಿ ರಸ್ತೆಯಲ್ಲಿ ಶಿವಲಿಂಗದ ಮೆರವಣಿಗೆ ನಡೆದಿದ್ದು ಹೀಗೆ...

ಮಧ್ಯಪ್ರದೇಶದಲ್ಲಿ ಶಿವಪೂಜೆ
ಮಧ್ಯಪ್ರದೇಶದ ಭೋಪಾಲ್ ನಲ್ಲಿ ಶಿವನ ಮೆರವಣಿಗೆ ನಡೆಯಿತು.

ರಣಬೀರೇಶ್ವರ್ ನಿಗೆ ಪೂಜೆ
ಜಮ್ಮುವಿನಲ್ಲಿರುವ ಶಿವ ಮಂದಿರದಲ್ಲಿ ರಣಬೀರೇಶ್ವರನಿಗೆ ಪೂಜೆ

ಭೋಪಾಲ್ ನಲ್ಲಿ ಶಿವರಾತ್ರಿ
ಮಧ್ಯಪ್ರದೇಶದ ಭೋಪಾಲ್ ನಲ್ಲಿ ಪಶುಪತಿನಾಥನ ದೇಗುಲದಲ್ಲಿ ಯುವಭಕ್ತೆಯೊಬ್ಬರು ತಮ್ಮ ಮನವಿಯನ್ನು ದೇವರಿಗೆ ಸಲ್ಲಿಸುತ್ತಿದ್ದಾರೆ.

ಸುಕ್ರೇಶ್ವರ
ಅಸ್ಸಾಂನಲ್ಲಿ ಗುವಾಹಟಿನಲ್ಲಿ ಸುಕ್ರೇಶ್ವರನ ಸನ್ನಿಧಿಯಲ್ಲಿ ಪೂಜೆ ನಡೆಸಲಾಗುತ್ತಿದೆ.

ಶಿವರಾತ್ರಿ
ಅಮೃತ್ ಸರ್ ದಲ್ಲಿ ಶಿವರಾತ್ರಿ ಆಚರಣೆಗಾಗಿ ಸಾಲುಗಟ್ಟಿ ನಿಂತ ಭಕ್ತಾದಿಗಳು.

ಶಿವಪೂಜೆ
ಮೊರದಾಬಾದಿನಲ್ಲಿ ಶಿವಪೂಜೆ
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications