ಮಹಾಶಿವರಾತ್ರಿ ಸಂಭ್ರಮ: ಉಪವಾಸ, ಜಾಗರಣೆ, ಅಭಿಷೇಕ, ಭಜನೆ
"ಕಣ್ಣ ಮುಚ್ಚಿ ಕುಳಿತರೆ ಕಾಣುವೆ ನೀನೊಬ್ಬನೆ, ಕಣ್ಣ ಬಿಟ್ಟು ನೋಡಿದರೆ ಕಾಣ್ವರು ನೂರಾರು ಶಿವರು" ಮಹಾ ಶಿವರಾತ್ರಿ ಹಬ್ಬದಲ್ಲಿ ಪ್ರಳಯಕಾಲಕನಾದ ಪರಶಿವನನ್ನು ಅನನ್ಯ ಶ್ರದ್ಧಾ ಮತ್ತು ಭಕ್ತಿಯಿಂದ ದಿನದ ನಾಲ್ಕು ಯಾಮಗಳಲ್ಲಿ ಪೂಜಿಸಿದರೆ ಮೋಕ್ಷ ಪ್ರಾಪ್ತಿ ಎಂಬ ನಂಬಿಕೆ ಹಿಂದೂಗಳಲ್ಲಿದೆ. ಮಾರ್ಚ್ 07ರ ಬ್ರಾಹ್ಮಿ ಮುಹೂರ್ತದಿಂದ ಪೂಜಾಕಾರ್ಯ ಆರಂಭವಾಗಿದೆ.
ಅಂದ ಹಾಗೆ ಇವತ್ತು ಸರಕಾರಿ ರಜಾ ದಿನ. ಶಿವಲಿಂಗಗಳಿಗೆ ಅಹೋರಾತ್ರಿ ಅಭಿಷೇಕ. ಒಟ್ಟು ನಾಲಕ್ಕು ಯಾಮದ ಪೂಜೆ. ಶಿವರಾತ್ರಿಯ ದಿನ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ರಾತ್ರಿಯಿಡೀ ಪೂಜಿಸುವುದು ವಾಡಿಕೆ. ಈ ದಿನ ಶಿವನಿಗೆ ಅತ್ಯಂತ ಇಷ್ಟವಾದ ಬಿಲ್ವಪತ್ರೆಯನ್ನು ಅರ್ಪಿಸಿ, ಉಪವಾಸವನ್ನೂ ಆಚರಿಸಲಾಗುತ್ತದೆ. ಭಕ್ತಾದಿಗಳು ರಾತ್ರಿ ಇಡೀ ಎಚ್ಚರವಿದ್ದು ಶಿವಜಪ, ಭಜನೆಗಳನ್ನು ಮಾಡುತ್ತಾ ಆ ಪರಶಿವನ ಕೃಪೆಗೆ ಪಾತ್ರರಾಗುತ್ತಾರೆ.[ಉಗ್ರರೂಪಿ ಉಜ್ಜಯಿನಿ ಮಹಾಕಾಲೇಶ್ವರ ಕಥೆ]
ಮಾಸ ಶಿವರಾತ್ರಿ ಪ್ರತಿ ತಿಂಗಳು ಆಚರಣೆಯಲ್ಲಿರುತ್ತದೆ. ಆದರೆ, ಮಾಘ ಕೃಷ್ಣ ಚತುರ್ದಶಿಯಂದು ಮಹಾ ಶಿವರಾತ್ರಿ ಆಚರಣೆಗೆ ವಿಶೇಷ ಮಹತ್ವವಿದೆ. ದೇಶದ ವಿವಿಧೆಡೆ ಭಕ್ತಾದಿಗಳು ಪೂಜೆ, ಅಭಿಷೇಕ, ಆರತಿ, ಭಜನೆ ಮೂಲಕ ಪರಮಶಿವನನ್ನು ಸ್ಮರಿಸುವ ಚಿತ್ರಗಳು ಇಲ್ಲಿವೆ...

ಅಲಹಾಬಾದಿನಲ್ಲಿ ಶಿವನಿಗೆ ಅಭಿಷೇಕ
ಅಲಹಾಬಾದಿನಲ್ಲಿ ಶಿವನಿಗೆ ಸಾಮೂಹಿಕವಾಗಿ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಗಿದೆ. PTI Photo

ಹರಿದ್ವಾರದಲ್ಲಿ ಗಂಗೆಗೆ ಆರತಿ
ಹರಿದ್ವಾರದಲ್ಲಿ 'ಹರ್ ಕಿ ಪೌರಿ' ಗಂಗೆಗೆ ಅರತಿ ಬೆಳಗಿದ ಭಕ್ತಾದಿಗಳು

ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರಿಂದ ಪೂಜೆ
ಜಮ್ಮುವಿನಲ್ಲಿ ವಲಸಿಗರ ಕ್ಯಾಂಪಿನಲ್ಲಿರುವ ಕಾಶ್ಮೀರಿ ಪಂಡಿತ ಕುಟುಂಬದಿಂದ ಶಿವಪೂಜೆ.

ಪುರಿಯಲ್ಲಿ ಮರಳುಶಿಲ್ಪದಲ್ಲಿ ಶಿವ
ಒಡಿಶಾದಲ್ಲಿ ಮರಳುಶಿಲ್ಪಿ ಮನಸ್ ಕುಮಾರ್ ಸಾಹೂ ಅವರ ಕಲ್ಪನೆಯಲ್ಲಿ ಅರಳಿದ ಪರಮಶಿವ.
|
ನಟ ಅಕ್ಷಯ್ ಕುಮಾರ್ ಅವರಿಂದ ಟ್ವೀಟ್
ನಟ ಅಕ್ಷಯ್ ಕುಮಾರ್ ಅವರು ಟ್ವೀಟ್ ಮಾಡಿ ಅರ್ಥಪೂರ್ಣವಾಗಿ ಆಚರಿಸಿ ಎಂದಿದ್ದಾರೆ.
|
ಮಧ್ಯಪ್ರದೇಶದ ಭೋಜ್ಪುರ್ ದೇಗುಲದಲ್ಲಿ ವಿಶೇಷ ಪೂಜೆ
ಮಧ್ಯಪ್ರದೇಶದ ಭೋಜ್ಪುರ್ ದೇಗುಲದಲ್ಲಿ ವಿಶೇಷ ಪೂಜೆ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications