ರಕ್ಷಾ ಬಂಧನ ಸಂಭ್ರಮಕ್ಕೆ ಸಾಕ್ಷಿಯಾದ ಅಖಂಡ ಭಾರತ
ಬೆಂಗಳೂರು, ಆಗಸ್ಟ್ 18: ದೇಶದಲ್ಲಿ ಗುರುವಾರ ರಕ್ಷಾ ಬಂಧನ ಸಂಭ್ರಮ. ಸಹೋದರಿಯರಾದ ಸಾಕ್ಷಿ ಮಲ್ಲಿಕ್ ಮತ್ತು ಪಿ ವಿ ಸಿಂಧು ಅವರೇ ದೇಶಕ್ಕೆ ಒಲಿಂಪಿಕ್ಸ್ ಪದಕದ ಕೊಡುಗೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಅನೇಕರು ರಾಖಿ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹ ರಕ್ಷಾ ಬಂಧನದಲ್ಲಿ ಪಾಲ್ಗೊಂಡರು. ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಹ ಹಬ್ಬದ ಸಡಗರಕ್ಕೆ ಸಾಕ್ಷಿಯಾದರು.[ದೇಶ ಕಾಯುವ ವೀರ ಯೋಧರಿಗೆ ರಕ್ಷಾ ಬಂಧನ ಸಂಭ್ರಮ]
ಇಡೀ ಭಾರತದಾದ್ಯಂತ ಸಹೋದರರಿಗೆ ರಾಖಿ ಕಟ್ಟಿದ ಸಹೋದರಿಯರು ಅಣ್ಣಂದಿರ ಆಶಿರ್ವಾದ ಪಡೆದರು. ಗಡಿ ಕಾಯುವ ಯೋಧರಿಗೂ ರಾಖಿ ಕಟ್ಟಿದ ಮಹಿಳೆಯರು ದೇಶದ ಒಳಿತಿಗೆ ಪ್ರಾರ್ಥಿಸಿದರು. ರಕ್ಷಾ ಬಂಧನದ ಸಂಭ್ರಮವನ್ನು ವಿತ್ರಗಳಲ್ಲಿ ನೋಡಿ(ಪಿಟಿಐ ಚಿತ್ರಗಳು)....

ಸೈನಿಕರಿಗೆ ರಾಖಿ
ದೇಶದ ಗಡಿ ಕಾಯುವ ಸೈನಿಕರಿಗೆ ರಾಖಿ ಕಟ್ಟಿದ ಮಹಿಳೆಯರು

ಪ್ರಧಾನಿ ಮೋದಿ
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಬಾಲಕಿ.

ಅಖಿಲೇಶ್ ಯಾದವ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗೆ ರಾಖಿ ಬಂಧನ

ರಾಂಚಿ
ರಾಂಚಿಯಲ್ಲಿ ರಾಖಿ ಹಬ್ಬ ಆಚರಿಸಿದ ಸಹೋದರ ಸಹೋದರಿ.

ಅಣ್ಣ-ತಂಗಿಯರ ಈ ಬಂಧ
ಅಮೃತಸರದಲ್ಲಿ ಕಂಡು ಬಂದ ರಕ್ಷಾ ಬಂಧನದ ದೃಶ್ಯ ಅಣ್ಣ-ತಂಗಿಯರ ಬಾಂಧವ್ಯವನ್ನು ಸಾರುತ್ತಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications