ಅಮೆರಿಕ ಈಗ ಮಹಿಳೆಯನ್ನು ಉಪಾಧ್ಯಕ್ಷೆಯನ್ನಾಗಿ ಮಾಡಿದೆ: ಪ್ರಿಯಾಂಕಾ ಗಾಂಧಿ
ನವದೆಹಲಿ, ನವೆಂಬರ್ 20: ಮಾಜಿ ಪ್ರಧಾನಿ ಮತ್ತು ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಜನ್ಮದಿನದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗುರುವಾರ ವಂದನೆ ಸಲ್ಲಿಸಿದರು. ಅಮೆರಿಕದ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಆದರೆ ಭಾರತವು 50 ವರ್ಷಗಳ ಹಿಂದೆಯೇ ಮಹಿಳೆಯೊಬ್ಬರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿತ್ತು ಎಂದು ಪ್ರಿಯಾಂಕಾ ಹೇಳಿದ್ದಾರೆ.
'ಕಮಲಾ ಹ್ಯಾರಿಸ್ ಅವರು ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇಂದಿರಾ ಗಾಂಧಿ ಅವರ ಜನ್ಮದಿನೋತ್ಸವದ ಸಂದರ್ಭದಲ್ಲಿ ನಾವು, 50 ವರ್ಷಗಳ ಹಿಂದೆಯೇ ಭಾರತವು ಮಹಿಳೆಯೊಬ್ಬರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿತ್ತು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಇಂದಿರಾ ಗಾಂಧಿ ಅವರ ಧೈರ್ಯ ಮತ್ತು ಬಲವು ಜಗತ್ತಿನಾದ್ಯಂತ ಮಹಿಳೆಯರಿಗೆ ಎಂದೆಂದಿಗೂ ಸ್ಫೂರ್ತಿಯಾಗಿರಲಿದೆ' ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

ಸೋನಿಯಾ ಸ್ಥಳಾಂತರ:
ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಧಾನಿಯ ಹೊರಗೆ ಕೆಲವು ದಿನ ಇರುವಂತೆ ಸಲಹೆ ನೀಡಲಾಗಿದೆ. ಸುದೀರ್ಘ ಸಮಯದಿಂದ ಇರುವ ಎದೆ ಸೋಂಕು ಮಾಲಿನ್ಯದಿಂದ ಹೆಚ್ಚಾಗುವ ಅಪಾಯವಿದೆ. ಹೀಗಾಗಿ ಸೋನಿಯಾ ಅವರು ಕೆಲವು ದಿನಗಳ ಮಟ್ಟಿಗೆ ಚೆನ್ನೈ ಅಥವಾ ಗೋವಾಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ತಾಯಿ ಜತೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
-
CinemaCon 2026: ಜಾಗತಿಕ ವೇದಿಕೆಯಲ್ಲಿ 'ರಾಮಾಯಣ' ಪ್ರಚಾರ ಶುರು; ಲಾಸ್ವೇಗಸ್ನಲ್ಲಿ ಬೀಡುಬಿಟ್ಟ ರಾಕಿಂಗ್ ಸ್ಟಾರ್ ಯಶ್ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications