IPO: ಜಾಗತಿಕ IPO ವಿನಿಮಯದಲ್ಲಿ ಭಾರತಕ್ಕೆ ಅಗ್ರಸ್ಥಾನ: ಷೇರು ವಿನಿಮಯದ ಡೇಟಾ ಇಲ್ಲಿದೆ
ಬೆಂಗಳೂರು, ಜನವರಿ 01: ಷೇರು ಮಾರುಕಟ್ಟೆ, ಐಪಿಒ, ಎಸ್ಐಪಿ ಇನ್ನಿತರ ವೇದಿಕೆಗಳ ಮೇಲೆ ಬಂಡವಾಳ ಹೂಡಿಕೆಯ ಆಸಕ್ತಿ ಭಾರತದಲ್ಲಿ ದಿನೇ ದಿನೆ ಹೆಚ್ಚಾಗುತ್ತಿದೆ. ಹೂಡಿಕೆದಾರರ ವಿಶ್ವಾಸವು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿರುವ ಹಿನ್ನೆಲೆಯಲ್ಲಿ ಭಾರತವು ಬಂಡವಾಳ ನಿಧಿಸಂಗ್ರಹಣೆಯಲ್ಲಿ ಜಾಗತಿಕ ಕೇಂದ್ರವಾಗಿ ಹೊರ ಹೊಮ್ಮುತ್ತಿದೆ. ಜಾಗತಿಕ ಆರಂಭಿಕ ಸಾರ್ವಜನಿಕ ಕೊಡುಗೆ (IPO) ವಿಚಾರದಲ್ಲಿ ಕಳೆದ ವರ್ಷ 2024ರಲ್ಲಿ ಅಗ್ರಸ್ಥಾನಕ್ಕೇರಿದೆ.
ಹೌದು, ಮೂಲಸೌಕರ್ಯ ಮತ್ತು ಪ್ರಮುಖ ವಲಯದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಹೆಚ್ಚಿದ ಖಾಸಗಿ ಬಂಡವಾಳ ವೆಚ್ಚದೊಂದಿಗೆ, ಮಾರುಕಟ್ಟೆ ಚೈತನ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. 2024ರ ವಷಾಂತ್ಯದಲ್ಲಿ ಷೇರು ಮಾರುಕಟ್ಟೆಯಲ್ಲಿ ಅತ್ಯಧಿಕ ಕಂಪನಿಯಗಳು IPOಗೆ (Initial Public Offering) ತೆರೆದುಕೊಂಡು ಬಂಡವಾಳ ಸೆಳೆದವು.

ಸಾಕಷ್ಟು ಕಂಪನಿಗಳು ಷೇರು ಪೇಟೆ ಪ್ರವೇಶಿವೆ. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಕಂಪನಿಗಳ IPO ಮೂಲಕ ಪಾಲುದಾರರಾಗಿದ್ದಾರೆ. ಭಾರತವು ಬೇರೆ ದೇಶಗಳಿಗಿಂತಲೂ 2024ರಲ್ಲಿ ಅತ್ಯಧಿಕ ರಾಷ್ಟ್ರೀಯ ಷೇರು ವಿನಿಮಯ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೇರೆ ದೇಶಗಳಿಗಿಂತಲೂ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕಳೆದ ವರ್ಷ 17.3ಕ್ಕೆ ಏರಿಕೆ ಆಗಿದೆ. ಅದೇ ರೀತಿ NASDAG ಷೇರು ವಿನಿಮಯ ಕೇಂದ್ರ 16.5, ನ್ಯೂಯಾರ್ಕ್ ಷೇರು ವಿನಿಮಯ 15.9, ಹಾಂಗಕಾಂಗ್ ಷೇರು ವಿನಿಮಯ 10.4 ಮತ್ತು ಶಾಂಘೈ ಷೇರು ವಿನಿಮಯ 8.8 ರಷ್ಟಿದೆ. ಈ ಎಲ್ಲ ದೇಶಗಳನ್ನು ಹಿಮ್ಮೆಟ್ಟಿಸಿ ಅತ್ಯಧಿಕ ಷೇರು ವಿನಿಮಯ ಮಾಡಿಕೊಂಡ ಭಾರತ ಅಗ್ರಸ್ಥಾನ ಪಡೆದುಕೊಂಡಿದೆ ಎಂದು ಬಿಜೆಪಿಯು ಮಾಹಿತಿ ನೀಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications