ಭಾರತದ ಡೆಪ್ಯೂಟಿ ಹೈ ಕಮಿಷನರ್ ರಿಂದ ಕುಲಭೂಷಣ್ ಜಾಧವ್ ಭೇಟಿ
ನವದೆಹಲಿ, ಸೆಪ್ಟೆಂಬರ್ 2: ಗೂಢಚರ್ಯೆ ಹಾಗೂ ಭಯೋತ್ಪಾದನೆಯ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿ ಆಗಿರುವ ಭಾರತದ ನೌಕಾ ಸೇನೆ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ನನ್ನು ಮೊದಲ ಬಾರಿಗೆ ಭಾರತದ ಅಧಿಕಾರಿಯೊಬ್ಬರು ಸೋಮವಾರ ಭೇಟಿ ಆದರು.
ಕುಲಭೂಷಣ್ ಜಾಧವ್ ಮರಣದಂಡನೆ ಶಿಕ್ಷೆ ಪುನರ್ ಪರಿಶೀಲನೆ ಹಾಗೂ ಭಾರತದಿಂದ ದೂತಾವಾಸ ಸಂಪರ್ಕಕ್ಕೆ ಅವಕಾಶ ನೀಡಬೇಕು ಎಂದು ಅಂತರರಾಷ್ಟ್ರೀಯ ನ್ಯಾಯಾಲಯದಿಂದ ಸೂಚನೆ ಬಂದ ವಾರಗಳ ಬಳಿಕ ಪಾಕ್ ಈ ಕ್ರಮ ಕೈಗೊಂಡಿದೆ. ಭಾರತದ ಡೆಪ್ಯೂಟಿ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಅವರು ಜಾಧವ್ ನನ್ನು ಭೇಟಿ ಆಗಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯಾಲಯದ ಆದೇಶದ ಪ್ರಕಾರ ಸರಿಯಾದ ವಾತಾವರಣದಲ್ಲಿ ಕುಲಭೂಷಣ್ ಜಾಧವ್ ಭೇಟಿಗೆ ಪಾಕಿಸ್ತಾನ ಅವಕಾಶ ಮಾಡಿಕೊಡುತ್ತದೆ ಎಂಬ ಭರವಸೆ ಇದೆ ಎಂದು ಭಾರತದ ಸರಕಾರಿ ಮೂಲಗಳು ತಿಳಿಸಿವೆ. ಅಹ್ಲುವಾಲಿಯಾ ಮೊದಲಿಗೆ ಪಾಕ್ ವಿದೇಶಾಂಗ ವಕ್ತಾರ ಡಾ. ಮೊಹ್ಮದ್ ಫೈಸಲ್ ರನ್ನು ಭೇಟಿ ಆಗಿದ್ದಾರೆ.
More From
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications