ವಾಘಾ ಗಡಿಯಲ್ಲಿ ಹಾರಿತು ಭಾರತದ ಬೃಹತ್ ತ್ರಿವರ್ಣ ಧ್ವಜ
ಚಂಡೀಗಢ, ಮಾರ್ಚ್. 06 : ಭಾರತ ಮತ್ತು ಪಾಕಿಸ್ತಾನ ನಡುವಿನ ಅಟ್ಟಾರಿ(ಪಂಜಾಬ್) ಗಡಿಯಲ್ಲಿ ಬೃಹತ್ ತ್ರಿವರ್ಣ ಧ್ವಜ ಅನಾವರಣಗೊಳಿಸಲಾಗಿದೆ.
ಬಿಜೆಪಿ ಮುಖ್ಯಸ್ಥ ಅನಿಲ್ ಜೋಷಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೇರವೇರಿಸಲಾಯಿತು. ತ್ರಿವರ್ಣ ಧ್ವಜದ ಹಾರಾಟ ಪಾಕಿಸ್ತಾನದ ಲಹೋರ್ ವರೆಗೂ ಕಾಣಿಸಲಿದೆ ಎಂಬುದು ವಿಶೇಷ.
ಈ ಯೋಜನೆಗೆ ಪಂಜಾಬ್ ಸರ್ಕಾರ 3.50 ಕೋಟಿ ರು ವೆಚ್ಚ ಮಾಡಿದ್ದು, ಅದರಲ್ಲಿ 1.75 ಕೋಟಿ ಕೇವಲ ಉಕ್ಕಿನ ಧ್ವಜಸ್ತಂಭಕ್ಕೆ ವೆಚ್ಚ ಮಾಡಲಾಗಿದೆ.

ಧ್ವಜಸ್ತಂಭ ಭೂಮಿಯಿಂದ 365 ಅಡಿ ಎತ್ತರವಿದ್ದು, 55 ಟನ್ ತೂಕ ಹೊಂದಿದೆ. ತ್ರಿವರ್ಣ ಧ್ವಜ 110 ಅಡಿ ಉದ್ದ ಮತ್ತು 80 ಅಡಿ ಅಗಲ ಹೊಂದಿದೆ.
ಪ್ರಸ್ತುತ ಅನಾವರಣಗೊಂಡಿರುವ ತ್ರಿವರ್ಣಧ್ವಜಕ್ಕೂ ಮುನ್ನ ಜಾರ್ಖಂಡ್ ನ ರಾಂಚಿಯಲ್ಲಿರುವ 300 ಅಡಿ ಎತ್ತರದ ತ್ರಿವರ್ಣ ಧ್ವಜ ಇದುವರೆಗಿನ ಅತೀ ಎತ್ತರದ ರಾಷ್ಟ್ರಧ್ವಜ ಎನಿಸಿಕೊಂಡಿತ್ತು.
ಇದೀಗ ಅಟ್ಟಾರಿ ಗಡಿಯಲ್ಲಿ ನಿರ್ಮಿಸಿರುವ ತ್ರಿವರ್ಣ ಧ್ವಜ ದೇಶದ ಅತ್ಯಂತ ದೊಡ್ಡ ಧ್ವಜ ಎಂಬ ಖ್ಯಾತಿ ಗಳಿಸಿತು.
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications