ಮೋದಿ ಸರಕಾರದಿಂದ ಯೋಧರಿಗೆ ಭರ್ಜರಿ ದೀಪಾವಳಿ ಬೋನಸ್
ನವದೆಹಲಿ, ಅಕ್ಟೋಬರ್ 13 : ಭಾರತೀಯ ಯೋಧರಿಗೆ ಈ ದೀಪಾವಳಿಯಂದು ನರೇಂದ್ರ ಮೋದಿಯಿಂದ ಭರ್ಜರಿ ಬಳುವಳಿ ದೊರೆಯಲಿದೆ. ವೇತನ ಆಯೋಗದ ಶಿಫಾರಸಿನ ಪ್ರಕಾರ, ಯೋಧರಿಗೆ ಬರಬೇಕಾದ ಬಾಕಿ ಮೊತ್ತದ ಶೇ.10ರಷ್ಟು ಅಕ್ಟೋಬರ್ 30ರೊಳಗೆ ದೊರೆಯಲಿದೆ.
ಇದರಂತೆ, ಪ್ರತಿ ಯೋಧನಿಗೂ ಹೆಚ್ಚೂಕಡಿಮೆ ಒಂದು ತಿಂಗಳ ಸಂಬಳ ಬೋನಸ್ ರೂಪದಲ್ಲಿ ಈ ದೀಪಾವಳಿಗೆ ದೊರೆಯಲಿದೆ. ವೇತನ ಆಯೋಗದ ಶಿಫಾರಸಿನಂತೆ ಸಿವಿಲ್ ಸೇವೆಯಲ್ಲಿರುವವರಿಗೆ ಬಾಕಿ ಮೊತ್ತ ಬಂದಿದ್ದರೆ, ಯೋಧರಿಗೆ ಮಾತ್ರ ಇನ್ನೂ ಬರಬೇಕಾದ ಹಣ ಇನ್ನೂ ಬಂದಿಲ್ಲ. [ಗಡಿಯಲ್ಲಿ ಹೈ ಅಲರ್ಟ್ : ಶಸ್ತ್ರಸನ್ನದ್ಧವಾಗಿದೆ ಭಾರತೀಯ ಸೇನೆ]

ವೇತನ ಆಯೋಗದ ಆದೇಶದಲ್ಲಿ ಕೆಲ ತಿದ್ದುಪಡಿಗಳನ್ನು ಸೇನೆಯ ದಂಡನಾಯಕರು ಸೂಚಿಸಿದ್ದರಿಂದ ಯೋಧರಿಗೆ ಬರಬೇಕಾದ ಬಾಕಿ ಮೊತ್ತ ಇನ್ನೂ ಸಿಕ್ಕಿಲ್ಲ. ಅಂಗವಿಕಲರಿಗೆ ಸಿಗಬೇಕಾದ ವೇತನ ಮತ್ತು ಪಿಂಚಣಿಗೆ ಸಂಬಂಧಿಸಿದಂತೆ ವೇತನ ಆಯೋಗದ ಶಿಫಾರಸಿನಲ್ಲಿ ಸಾಕಷ್ಟು ತಪ್ಪುಗಳಿವೆ ಎಂದು ಸೇನಾಪತಿಗಳು ತಗಾದೆ ಎತ್ತಿದ್ದಾರೆ.
ವೇತನ ಆಯೋಗದ ಶಿಫಾರಸುಗಳು ಇನ್ನೂ ಜಾರಿಯಾಗದಿದ್ದರೂ, ಬರಬೇಕಾದ ಬಾಕಿ ಮೊತ್ತದ ಶೇ.10ರಷ್ಟು ತುರ್ತಾಗಿ ಯೋಧರಿಗೆ ನೀಡಬೇಕೆಂಬ ಮನವಿಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಹೀಗಾಗಿ, ಈ ದೀಪಾವಳಿಗೆ ಪ್ರತಿ ಯೋಧರ ಮನೆಮನೆಗಳಲ್ಲಿಯೂ ಆತಂಕದ ಕಾರ್ಮೋಡ ಕಳೆದು ಸಂತಸದ ಜ್ಯೋತಿ ಬೆಳಗಲಿದೆ. [ಸರ್ಜಿಕಲ್ ಸ್ಟ್ರೈಕ್ ನಡೆದದ್ದು ಹೇಗೆ? 10 ಬೆಳವಣಿಗೆಗಳು]
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications