ಪೃಥ್ವಿ ನಂತರ ಅಗ್ನಿ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ
ಭುವನೇಶ್ವರ, ನವೆಂಬರ್ 22: ದೇಶಿ ನಿರ್ಮಿತ ಅಣ್ವಸ್ತ್ರ ಸಾಮರ್ಥ್ಯವುಳ್ಳ ಅಗ್ನಿ -I ಕ್ಷಿಪಣಿ ಪ್ರಯೋಗ ಮಂಗಳವಾರ ಯಶಸ್ವಿಯಾಗಿದೆ. ಈ ಮೂಲಕ ಸಂಪೂರ್ಣವಾಗಿ ದೇಶೀಯವಾಗಿ ಅಭಿವೃದ್ಧಿಗೊಳಿಸಲಾದ ಅಣ್ವಸ್ತ್ರ ಸಾಮರ್ಥ್ಯದ ಕ್ಷಿಪಣಿ ಪ್ರಯೋಗಕ್ಕೆ ಭಾರತ ಸಜ್ಜಾಗಿದೆ.
ಒಡಿಶಾದ ಕರಾವಳಿಯ ಚಂಡಿಪುರ್ ನಲ್ಲಿರುವ ಅಬ್ದುಲ್ ಕಲಾಂ ದ್ವೀಪದಲ್ಲಿ ಈ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ಸೋಮವಾರದಂದು ಪೃಥ್ವಿ-2 ಅವಳಿ ಅಣ್ವಸ್ತ್ರ ಕ್ಷಿಪಣಿ ಉಡಾವಣೆ ಯಶಸ್ವಿಯಾಗಿತ್ತು. ಸಮಗ್ರ ಪ್ರಯೋಗ ವಲಯದ (ಐಟಿಆರ್) ಉಡಾವಣೆ ಸಂಕೀರ್ಣ-3ರಲ್ಲಿ ಸಂಚಾರಿ ವಾಹಕ-4(LC IV) ರ ಮೂಲಕ ಬೆಳಗ್ಗೆ 10.10ರ ಸುಮಾರಿಗೆ ಅಗ್ನಿ I ಕ್ಷಿಪಣಿ ಪರೀಕ್ಷೆ ಉಡಾವಣೆ ಸಫಲವಾಗಿದೆ ಎಂದು ರಕ್ಷಣಾ ಮೂಲಗಳು ಹೇಳಿವೆ.

More From
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications