ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿಯ ಎರಡನೇ ಪರೀಕ್ಷೆ ಯಶಸ್ವಿ
ನವದೆಹಲಿ, ಸೆಪ್ಟೆಂಬರ್ 30: 400 ಕಿ.ಮೀ ಗೂ ಮೀರಿದ ಟಾರ್ಗೆಟ್ ನ್ನು ತಲುಪಿ ಹೊಡೆದುರುಳಿಸಬಲ್ಲ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಮತ್ತೊಂದು ಆವೃತ್ತಿಯ ಪರೀಕ್ಷೆಯನ್ನು ಯಾಶಸ್ವಿಯಾಗಿ ಪೂರೈಸಲಾಗಿದೆ.
ಇದರಿಂದ ಭಾರತದ ರಕ್ಷಣಾ ಪಡೆಗೆ ಮತ್ತಷ್ಟು ಬಲ ಬಂದಂತಾಗಿದೆ. ಡಿಆರ್ ಡಿಒದ ಪಿಜೆ-10 ಪ್ರಾಜೆಕ್ಟ್ ನ ಅಡಿಯಲ್ಲಿ ಈ ಸ್ಥಳೀಯ ಬೂಸ್ಟರ್ ನ್ನು ಹೊಂದಿರುವ ಕ್ಷಿಪಲಡಾಖ್ ನಲ್ಲಿ ಚೀನಾ ಗಡಿ ಕ್ಯಾತೆಯ ಹಿನ್ನೆಲೆಯಲ್ಲಿ ಈಗಾಗಲೇ ಬ್ರಹ್ಮೋಸ್ ಕ್ಷಿಪಣಿಗಳನ್ನು ನಿಯೋಜಿಸಿರುವ ಬೆನ್ನಲ್ಲೇ ಈ ವಿಸ್ತರಿತ ಆವೃತ್ತಿಯ ಪರೀಕ್ಷೆ ಯಶಸ್ವಿಯಾಗಿರುವುದು ಮಹತ್ವ ಪಡೆದುಕೊಂಡಿದೆ.
ಸೆ.30 ರಂದು ಪರೀಕ್ಷೆ ಮಾಡಲಾಯಿತು. ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಎರಡನೇ ವಿಸ್ತರಿತ ಶ್ರೇಣಿ ಆವೃತ್ತಿಯಾಗಿದೆ. ಕ್ಷಿಪಣಿಯ ಏರ್ಫ್ರೇಮ್ ಹಾಗೂ ಬೂಸ್ಟರ್ ನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ. ರಷ್ಯಾ ಹಾಗೂ ಭಾರತದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಪ್ರಾರಂಬದಲ್ಲಿ 290- ಕಿ.ಮೀ ಸಂಚರಿಸುವ ಸಾಮರ್ಥ್ಯ ಹೊಂದಿತ್ತು.

2007ರಲ್ಲಿ ಭೂಮಿಯಿಂದ ಭೂಮಿಗೆ ಉಡಾವಣೆಗೊಳ್ಳುವ ಬ್ರಹ್ಮೋಸ್ ಕ್ಷಿಪಣಿ ಸೇನೆಯನ್ನು ಸೇರಿತ್ತು. ಆಕಾಶದಿಂದ ಉಡಾಯನ ಮಾಡಲು ಈಗ ಎಫ್ಆರ್ಸಿ ಸಿಕ್ಕಿದೆ. 2014ರಲ್ಲಿ ಸಮುದ್ರದಿಂದಲೂ ಉಡಾವಣೆ ಮಾಡಬಲ್ಲ ಬ್ರಹ್ಮೋಸ್ ಕ್ಷಿಪಣಿ ನೌಕಾಪಡೆಗೆ ಸೇರ್ಪಡೆಗೊಂಡಿತ್ತು.
ರಷ್ಯಾದ ಪಿ-800 ಕ್ಷಿಪಣಿ ಮಾದರಿಯಲ್ಲಿಯೇ ಬ್ರಹ್ಮೋಸ್ ತಯಾರು ಮಾಡಲಾಗಿದೆ. ಭಾರತ ಮತ್ತು ರಷ್ಯಾದ ಎರಡು ನದಿಗಳ ಹೆಸರನ್ನು ಸೇರಿಸಿ ಕ್ಷಿಪಣಿಗೆ ಬ್ರಹ್ಮೋಸ್ ಎಂದು ನಾಮಕರಣ ಮಾಡಲಾಗಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications