ಡಿಆರ್ ಡಿಒ ಅಭಿವೃದ್ಧಿಪಡಿಸಿದ ದೇಶಿ ಕ್ಷಿಪಣಿ ಪರೀಕ್ಷೆ ಯಶಸ್ವಿ
ಬಾಲಸೋರ್. ಜುಲೈ 03: ಭೂಮಿಯಿಂದ ಆಗಸಕ್ಕೆ ಜಿಗಿಯುವ ಕ್ಷಿಪ್ರ ಪ್ರತಿಕ್ರಿಯೆ ನೀಡುವ ದೇಶಿ ನಿರ್ಮಿತ ಕ್ಷಿಪಣಿ ಪರೀಕ್ಷೆ ಸೋಮವಾರ (ಜು.03) ಯಶಸ್ವಿಗೊಂಡಿದೆ.
ಒಡಿಶಾ ಕರಾವಳಿ ಭಾಗದ ಚಾಂಡಿಪುರದ ಸಮಗ್ರ ಪರೀಕ್ಷಾ ವಲಯದಲ್ಲಿರುವ (ಐಟಿಆರ್) ಉಡಾವಣಾ ಸಂಕೀರ್ಣ 3ರಿಂದ ಬೆಳಿಗ್ಗೆ ಪರೀಕ್ಷಾರ್ಥ ಕ್ಷಿಪಣಿ ಉಡಾವಣೆ ಮಾಡಲಾಯಿತು.

ನೆಲದಿಂದ ಆಕಾಶ ಮಾರ್ಗದ 25-30 ಕಿ.ಮೀ. ವ್ಯಾಪ್ತಿಯಲ್ಲಿ ನಿಗದಿ ಪಡಿಸಿದ ಹಲವು ಗುರಿಗಳನ್ನು ತಲುಪುವ ಸಾಮರ್ಥ್ಯವಿರುವ ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ಅಭಿವೃದ್ಧಿಪಡಿಸಿದೆ.
Congratulations to DRDO for successfully test firing Quick Reaction Surface to Air Missile. This will add to India's defence capabilities.
— Arun Jaitley (@arunjaitley) July 3, 2017
ಎಲ್ಲ ವಾತಾವರಣದಲ್ಲಿಯೂ ಕ್ಷಿಪ್ರ ಕಾರ್ಯನಿರ್ವಹಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಉಡಾವಣೆ ಜೂನ್ 4ರಂದು ನಡೆಸಲಾಗಿತ್ತು.
Successful flight test of Quick Reaction Surface to Air Missile paves way for complete indigenization of Surface to Air missile domain.
— Arun Jaitley (@arunjaitley) July 3, 2017
ಡಿಆರ್ ಡಿಒ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿರುವುದಕ್ಕೆ ರಕ್ಷಣಾ ಸಚಿವ ಅರುಣ್ ಜೇಟ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications