ಭಾರತದ ಮೀನಾಕ್ಷಿ ಚೌಧರಿಗೆ ಸೌಂದರ್ಯ ಸ್ಪರ್ಧೆಯಲ್ಲಿ ರನ್ನರ್ ಅಪ್ ಕಿರೀಟ
ನವದೆಹಲಿ, ಅಕ್ಟೋಬರ್ 26: ಮಿಸ್ ಗ್ರ್ಯಾಂಡ್ ಇಂಟರ್ನ್ಯಾಷನಲ್ 2018 ಸ್ಪರ್ಧೆಯಲ್ಲಿ ಭಾರತದ ಮೀನಾಕ್ಷಿ ಚೌದರಿ ರನ್ನರ್ ಅಪ್ ಆಗಿದ್ದಾರೆ.
ಮಯನ್ಮಾರ್ನಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಪರುಗ್ವೆಯ ಕ್ಲಾರಾ ಸೊಸಾ ಗ್ರಾಂಡ್ ವಿಶ್ವ ಸುಂದರಿ ಕಿರೀಟ ಧರಿಸಿದರು. ಭಾರತದ ಸುಂದರಿ ಮೀನಾಕ್ಷಿ ಚೌಧರಿ ಪ್ರತಿಷ್ಠಿತ ಮಿಸ್ ಗ್ರಾಂಡ್ ಇಂಟರ್ನ್ಯಾಷನಲ್ ಸೌಂದರ್ಯ ಸ್ಪರ್ಧೆಯ ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ.
ಎಫ್ಬಿಬಿ ಕಲರ್ಸ್ ಫೆಮಿನಾ ಮಿಸ್ ಗ್ರ್ಯಾಂಡ್ ಇಂಡಿಯಾ ವಿಭಾಗದಲ್ಲಿ ಮೀನಾಕ್ಷಿ ಮೊದಲ ರನ್ನರ್ ಅಪ್ ಎನಿಸಿದರೆ, ನಾಡಿಯಾ ಪುರ್ವೊಕೊ ಮಿಸ್ ಗ್ರಾಂಡ್ ಇಂಡೊನೇಷ್ಯಾ ವಿಭಾಗದ ಎರಡನೇ ಸ್ಥಾನ ತುಂಬಿದರು. ಮೂರನೇ ಸ್ಥಾನ ಪೊರ್ಟೊರಿಕಾದ ನಿಕೋಲ್ ಕೊಲನ್ ಅವರಿಗೆ ದಕ್ಕಿತು.

ಅವರು ಪ್ರಸ್ತುತ ಡೆಂಟಲ್ ಸರ್ಜರಿ ವಿದ್ಯಾರ್ಥಿನಿಯಾಗಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾ 2018ರಲ್ಲಿ ಸಹ ಮೊದಲ ರನ್ನರ್ ಅಪ್ ಆಗಿದ್ದ ಹರಿಯಾಣ ಮೂಲದ ಚೆಲುವೆ, ಮಿಸ್ ಗ್ರಾಂಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅವಕಾಶ ತಮ್ಮದಾಗಿಸಿಕೊಂಡಿದ್ದರು.
ಈ ಸ್ಪರ್ಧೆಯಲ್ಲಿ ಆಗವಹಿಸಿದ್ದ 20 ಮಂದಿಯಲ್ಲಿ ಮೀನಾಕ್ಷಿ ಕೂಡ ಒಬ್ಬರಾಗಿದ್ದರು.ಕೊನೆಯ ರಾಂಪ್ನಲ್ಲಿ ಸ್ವಿಮ್ಮಿಂಗ್ ಸ್ಯೂಟ್ನಲ್ಲಿ ಮೀನಾಕ್ಷಿ ಕಾಣಿಸಿಕೊಂಡಿದ್ದರು. ಸೆಮಿ ಫೈನಲ್ಗೆ 10 ಮಂದಿ ಆಯ್ಕೆಯಾಗಿದ್ದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications