ವಿಡಿಯೋ: ಹಡಗಿನಲ್ಲಿ ಬೆಂಕಿ, 22 ಮಂದಿ ರಕ್ಷಣೆ

ಬೆಂಗಳೂರು, ಜೂನ್ 14: ಎಂವಿ ಎಸ್ಎಸ್ಎಲ್ ಕೋಲ್ಕತ್ತಾ, ದೇಶಿ ಮರ್ಚೆಂಟ್ ಕಂಟೈನರ್ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತ್ವರಿತ ಕಾರ್ಯಾಚಾರಣೆ ನಡೆಸಿದ ಕೋಸ್ಟ್ ಗಾರ್ಡ್ ಪಡೆ, ಹಡಗಿನಲ್ಲಿ ಸಿಲುಕಿದ್ದ 22ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿದ್ದಾರೆ.
ಭಾರತೀಯ ಕೋಸ್ಟ್ ಗಾರ್ಡ್ (ICG) ರಕ್ಷಣಾ ಕಾರ್ಯ ಮುಂದುವರೆದಿದೆ. ಈ ಪಶ್ಚಿಮ ಬಂಗಾಳದ ಹಲ್ದಿಯಾದಿಂದ ಹೊರಟ್ಟಿದ್ದ ಹಡಗಿನಲ್ಲಿ ಮೊದಲಿಗೆ 11 ಜನ ಸಿಲುಕಿರುವ ಮಾಹಿತಿ ಸಿಕ್ಕಿತು. ನಂತರ ಹೆಚ್ಚಿನ ಮಂದಿ ಸಿಲುಕಿರುವ ಬಗ್ಗೆ ತಿಳಿಯಿತು. ರಕ್ಷಣಾ ಕಾರ್ಯಕ್ಕೆ ಹಡಗುಗಳನ್ನು ಹಲ್ದಿಯಾ, ಪರಡಿಪ್ ಮತ್ತು ವಿಶಾಖಪಟ್ಟಣಂಗೆ ಕಳುಹಿಸಲಾಯಿತು.
#Fire onboard #MVSSLKolkata; 11 crew members rescued as of 1248hrs pic.twitter.com/nuGh7VAbTl
— Manu Kaushik (@ManuKaushik01) June 14, 2018
ಮರ್ಚಂಟ್ ಹಡಗು ನಳಿನಿ ಯಲ್ಲಿ ಬುಧವಾರದಂದು ಬೆಂಕಿ ಅನಾಹುತ ಸಂಭವಿಸಿದ ಬೆನ್ನಲ್ಲೇ ಈ ದುರ್ಘಟನೆ ನಡೆದಿದೆ. ನಳಿನಿ ಹೆಸರಿನ ಹಡಗಿನಲ್ಲಿ ಸಿಬ್ಬಂದಿಗಳಿಗೆ ತೀವ್ರಗಾಯಗಳಾಗಿತ್ತು. ಈಗ ಶ್ರೇಯಸ್ ಹೆಸರಿನ ಈ ಹಡಗಿನಲ್ಲಿದ್ದ 22 ಮಂದಿಯನ್ನು ರಕ್ಷಿಸಲಾಗಿದ್ದು, ಒಬ್ಬರು ಶೇ80ರಷ್ಟು ಸುಟ್ಟಗಾಯಗಳಿಂದ ನರಳುತ್ತಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications