ತತ್ಕಾಲ್ ಟಿಕೆಟ್ ರದ್ದು ಮಾಡಿದ್ರೂ ಹಣ ವಾಪಸ್
ನವದೆಹಲಿ, ಜೂ. 03: ಅಯ್ಯೋ ಅನಿವಾರ್ಯ ಕಾರಣದಿಂದ ಪ್ರಯಾಣ ರದ್ದು ಮಾಡಬೇಕಾಗಿ ಬಂತು. ತತ್ಕಾಲ್ ಟಿಕೆಟ್ ಮಾಡಿಸಿದ್ದೆ, ಆ ಹಣ ಹೋಯ್ತು ಎಂದು ಇನ್ನು ಮುಂದೆ ಕೊರಗುವ ಹಾಗಿಲ್ಲ.
ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ, ಟಿಕೆಟ್ ರದ್ದತಿ ಮತ್ತು ಮರುಪಾವತಿ ನಿಯಮವನ್ನು ಪರಿಷ್ಕರಿಸಲು ಮುಂದಾಗಿದೆ. ತತ್ಕಾಲ್ ಟಿಕೆಟ್ ರದ್ದು ಮಾಡಿದರೆ ಶೇ. 50ರಷ್ಟು ಹಣವನ್ನು ವಾಪಸ್ ನೀಡುವ ಯೋಜನೆ ರೂಪಿಸಲಾಗಿದೆ. ಪರಿಷ್ಕೃತ ನಿಯಮಗಳನ್ನು ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದು ರೈಲ್ವೆಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.[30 ಸೆಕೆಂಡ್ ನಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಹೇಗೆ?]

ಪ್ರೀಮಿಯಂ ಟಿಕೆಟ್ ಬುಕಿಂಗ್ ಅವಧಿಯನ್ನು ಈಗಿರುವ 15 ದಿನಗಳ ಬದಲಾಗಿ 30 ದಿನಕ್ಕೆ ಏರಿಸಲಾಗುತ್ತಿದೆ. ಪ್ರೀಮಿಯಂ ಟಿಕೆಟ್ ಗಳನ್ನು ಕೌಂಟರ್ ನಲ್ಲಿಯೇ ಪಡೆಯಲು ವ್ಯವಸ್ಥೆ ಮಾಡಲಾಗಿದೆ.[ರೈಲ್ವೆಯಲ್ಲಿ ಟೀ ಮಾರುವವರು ಮೆನು ಕಾರ್ಡ್ ಇಟ್ಕೋಬೇಕು]
ತತ್ಕಾಲ್ ಬುಕಿಂಗ್ ಸಮಯ ಬದಲು
ದೇಶದ ಎಲ್ಲ ಕಡೆ ಒಂದೇ ವೇಳೆಗೆ ತತ್ಕಾಲ್ ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಮುಗಿಬೀಳುತ್ತಿದ್ದಾರೆ. ಇದರಿಂದ ವೆಬ್ ಸೈಟ್ ಕ್ರ್ಯಾಶ್ ಆಗಿ ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ ತತ್ಕಾಲ್ ಟಿಕೆಟ್ ಬುಕಿಂಗ್ ಸಮಯವನ್ನು ದೇಶದ ಪ್ರದೇಶಗಳಿಗೆ ಅನ್ವಯವಾಗುವಂತೆ ಬದಲಾಯಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದರಿಂದ ಅನಗತ್ಯ ಸಮಸ್ಯೆಗಳು ತಪ್ಪಲಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications