ರೈಲ್ವೆ ಟಿಕೆಟ್ ಖರೀದಿಗೆ ಮೊಬೈಲ್ ಅಪ್ಲಿಕೇಶನ್
ನವದೆಹಲಿ, ಏ. 22: ಭಾರತೀಯ ರೈಲ್ವೆ ಹೊಸ ಮೊಬೈಲ್ ಅಪ್ಲಿಕೇಶನ್ ವೊಂದನ್ನು ಬಿಡುಗಡೆ ಮಾಡಿದ್ದು ನಿಮ್ಮ ಸ್ಮಾರ್ಟ್ ಫೋನ್ ಮುಖಾಂತರ ಸುಲಭವಾಗಿ ಟಿಕೆಟ್ ಬುಕ್ ಮಾಡಬಹುದು. ಅಲ್ಲದೇ ತಿಂಗಳ ಪಾಸ್ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ವಿನೂತನ ವ್ಯವಸ್ಥೆಗೆ ರೈಲ್ವೆ ಇಲಾಖೆ ಬುಧವಾರ ಚಾಲನೆ ನೀಡಿದೆ. ಮುಂಗಡ ಟಿಕೆಟ್ ಗಳನ್ನು ಮಾತ್ರ ಐಆರ್ ಸಿಟಿಟಸಿ ಅಪ್ಲಿಕೇಶನ್ ಮುಖಾಂತರ ಖರೀದಿ ಮಾಡಬಹುದಿತ್ತು. ಸಾಮಾನ್ಯ ಟಿಕೆಟ್ ಖರೀದಿಗೆ ಅವಕಾಶ ಇರಲಿಲ್ಲ. ಆಧುನಿಕತೆಗೆ ಒಗ್ಗಿಕೊಂಡ ರೈಲ್ವೆ ಈಗ ಇದ್ದಕ್ಕೂ ಅವಕಾಶ ಮಾಡಿಕೊಟ್ಟಿದೆ.[ಇನ್ನೂ 4 ತಿಂಗಳ ಮೊದಲೇ ರೈಲ್ವೆ ಟಿಕೆಟ್ ಬುಕ್ ಮಾಡಿ]

ಆಂಡ್ರಾಯ್ಡ್ ಆಧರಿತ ಫೋನ್ ಗಳಿಗೆ ಅಪ್ಲಿಕೇಶನನ್ನು ಸುಲಭವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಸರತಿ ಸಾಲಲ್ಲಿ ನಿಲ್ಲಬೇಕೆಂಬ ತಾಪತ್ರಯವಿಲ್ಲ, ಅಲ್ಲದೇ ಪರಿಸರ ಪ್ರೇಮಿಯಾಗಿರುವ ಅಪ್ಲಿಕೇಶನ್ ಮೂಲಕ ಕಾಗದದ ಉಳಿತಾಯವೂ ಆಗಲಿದೆ. ಮೊಬೈಲ್ ನಲ್ಲಿರುವ ಟಿಕೆಟ್ ಪ್ರತಿ ತೋರಿಸಿದರೆ ಸಾಕು ಪ್ರಯಾಣಕ್ಕೆ ಅವಕಾಶ ಮಾಡಿಕೊಡುವಂಥ ವ್ಯವಸ್ಥೆ ಜಾರಿಯಾಗಿದೆ.[30 ಸೆಕೆಂಡ್ ನಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಹೇಗೆ?]
ಬಳಕೆ ಮತ್ತು ಕಾರ್ಯನಿರ್ವಹಣೆ ಹೇಗೆ?
* ಆಂಡ್ರಾಯ್ಡ್ ಫೋನ್ ನಲ್ಲಿ ಗೂಗಲ್ ಆಪ್ ಸ್ಟೋರ್ ಗೆ ತೆರಳಿ ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಳ್ಳಬೇಕು.
* ಅಪ್ಲಿಕೇಶನ್ ಮುಖಾಂತರ ಒಳ ಪ್ರವೇಶಿಸಿದವ ನೋಂದಣಿ ಮಾಡಿಕೊಳ್ಳಬೇಕು.
* ರೈಲ್ವೆ ಇಲಾಖೆ ನಿಮಗೊಂದು ನೋಂದಣಿ ಸಂಖ್ಯೆಯನ್ನು ನೀಡುತ್ತದೆ.
* ನಂತರ ಟಿಕೆಟ್ ಕಾಯ್ದಿರಿಸಯವ ಅವಕಾಶ ನಿಮಗೆ ದೊರೆಯುತ್ತದೆ.
* ಲಭ್ಯವಿರುವ ಇ-ವಾಲೆಟ್ ಗಳನ್ನು ಬಳಸಿಕೊಂಡು ಹಣ ಪಾವತಿ ಮಾಡಬಹುದು
* ಆರ್ ಆರ್ ಸಿಟಿಟಿ ತಾಣಕ್ಕೆ ತೆರಳಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ಹಣ ಪಾವತಿಗೂ ಅವಕಾಶವಿದೆ.
* ಸಾಫ್ಟ್ ಕಾಪಿಯೊಂದು ಟಿಕೆಟ್ ಖರೀದಿ ನಂತರ ನಿಮ್ಮ ಮೊಬೈಲ್ ನಲ್ಲಿ ಸೇವದ ಆಗುತ್ತದೆ.
* ನಿಮ್ಮ ಮೊಬೈ,ಲ್ ನಲ್ಲಿರುವ ಸಾಫ್ಟ್ ಕಾಪಿಯನ್ನು ಮತ್ತೊಬ್ಬರಿಗೆ ಕಳುಹಿಸಲು ಅವಕಾಶವಿಲ್ಲ.
-
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications