ಹಾರಾಟಕ್ಕೆ ಅಣಿಯಾಗಿದೆ ಭಾರತದ ಮೊದಲ ಜೈವಿಕ ಇಂಧನ ವಿಮಾನ
ನವದೆಹಲಿ, ಆಗಸ್ಟ್ 24: ದೇಶದ ಮೊದಲ ಜೈವಿಕ ಇಂಧನ ಚಾಲಿತ ವಿಮಾನವು ಸೋಮವಾರ ಹಾರಾಟ ನಡೆಸುವ ನಿರೀಕ್ಷೆಯಿದೆ.
ಈ ಪರ್ಯಾಯ ಇಂಧನವನ್ನು ಬಳಸಿದ ಸ್ಪೈಸ್ಜೆಟ್ ಕ್ಯೂ-400 ವಿಮಾನವು ಡೆಹರಾಡೂನ್ನಿಂದ ದೆಹಲಿಗೆ ಹಾರಾಟ ನಡೆಸಲಿದೆ.
ಅಮೆರಿಕ ಮತ್ತು ಆಸ್ಟ್ರೇಲಿಯಾಗಳಂತಹ ಕೆಲವು ಮುಂದುವರಿದ ದೇಶಗಳು ಈಗಾಗಲೇ ಜೈವಿಕ ಇಂಧನ ಬಳಸಿದ ವಾಣಿಜ್ಯ ವಿಮಾನಗಳ ಹಾರಾಟಗಳ ಯಶಸ್ವಿ ಪ್ರಯೋಗ ನಡೆಸಿವೆ. ಇಂತಹ ಪ್ರಯತ್ನ ನಡೆಸುತ್ತಿರುವ ಅಭಿವೃದ್ಧಿಶೀಲ ದೇಶಗಳಲ್ಲಿ ಭಾರತವೂ ಒಂದಾಗಿದೆ.

ಸ್ಪೈಸ್ ಜೆಟ್ನ ವಿಮಾನವು ಜೈವಿಕ ಇಂಧನ ಬಳಸಿ ಡೆಹರಾಡೂನ್ ನಗರದ ಮೇಲೆ ಹತ್ತು ನಿಮಿಷ ಹಾರಾಟದ ಪರೀಕ್ಷೆ ನಡೆಸಿ ನಿಲ್ದಾಣಕ್ಕೆ ಮರಳಲಿದೆ. ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡುಬರದಿದ್ದರೆ ವಿಮಾನವು ದೆಹಲಿಯತ್ತ ಪ್ರಯಾಣ ಬೆಳೆಸಲಿದೆ.
ಡಿಜಿಸಿಎ ಸೇರಿದಂತೆ ವಿವಿಧ ನಿಯಂತ್ರಣ ಸಂಸ್ಥೆಗಳ ಅಧಿಕಾರಿಗಳು ಈ ವಿಮಾನ ಪರೀಕ್ಷೆಯ ಫಲಿತಾಂಶ ತಿಳಿದುಕೊಳ್ಳಲು ವಿಮಾನವೇರಲಿದ್ದಾರೆ.
ಕಚ್ಚಾ ತೈಲದ ಮೇಲಿನ ಅವಲಂಬನೆಯನ್ನು ತಗ್ಗಿಸುವ ಸಲುವಾಗಿ ಭಾರತ ಜೈವಿಕ ಇಂಧನಕ್ಕೆ ಆದ್ಯತೆ ನೀಡಲು ಮುಂದಾಗಿದೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications