1,00,00,00,000 ಹಂತಕ್ಕೆ ಕುಸಿದು ಬೀಳುತ್ತಾ ಭಾರತದ ಜನಸಂಖ್ಯೆ? India Population
ಭಾರತದಲ್ಲಿ ಜನಸಂಖ್ಯೆ ಜಾಸ್ತಿ... ಭಾರತದಲ್ಲಿ ಜನಸಂಖ್ಯೆ ಜಾಸ್ತಿ... ಅನ್ನೋ ವಿಚಾರ ಮುಂದೆ ಇಟ್ಟುಕೊಂಡೇ ಭಾರಿ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಲಾಗುತ್ತದೆ. ಭಾರತದ ಜನಸಂಖ್ಯೆ ಇನ್ನೇನು 200 ಕೋಟಿಗೆ ತಲುಪುತ್ತೆ ಅಂತೆಲ್ಲಾ ಕೆಲ ಅತಿ ಬುದ್ಧಿವಂತರು ಲೆಕ್ಕಾಚಾರ ಹಾಕುತ್ತಿದ್ದಾರೆ. ಆದರೆ ಇದೀಗ ಸ್ಫೋಟಕ ಮಾಹಿತಿ ಒಂದು ಹೊರಬಿದ್ದು, ಸಂಚಲನವೇ ಸೃಷ್ಟಿ ಆಗಿದೆ. ಭಾರತದ ಜನಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿದು ಬೀಳುವ ಮುನ್ಸೂಚನೆ ಇದೀಗ ಸಿಕ್ಕಿದೆ!
ಹೌದು, ವಿಶ್ವಸಂಸ್ಥೆ ಇದೀಗ ನೀಡಿರುವ ವರದಿ ಭಾರತದ ಜನಸಂಖ್ಯೆ ವಿಚಾರದಲ್ಲಿ ದೊಡ್ಡ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಿಶ್ವಸಂಸ್ಥೆ ನೀಡಿರುವ ವಿಶ್ವ ಜನಸಂಖ್ಯೆ ವರದಿ ಭಾರತದಲ್ಲಿ ಭವಿಷ್ಯದಲ್ಲಿ ಜನಸಂಖ್ಯೆ ಕುಸಿದು ಬೀಳುವ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. ಇಡೀ ಜಗತ್ತಿನಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಭಾರತ ಆಗಿದ್ದು, ಆದರೆ ಇದೀಗ ಪರಿಸ್ಥಿತಿ ಬದಲಾಗಿ ಹೋಗುತ್ತಿದೆ. ವಿಶ್ವಸಂಸ್ಥೆ ಇದೀಗ ಭಾರತಕ್ಕೆ ಈ ವಿಚಾರದಲ್ಲಿ ಮಹತ್ವದ ಸಲಹೆ ನೀಡಿದ್ದು, ಕೆಲವೇ ವರ್ಷಗಳಲ್ಲಿ ಭಾರತದಲ್ಲಿ ಜನಸಂಖ್ಯೆ ಕುಸಿದು ಬೀಳುವ ಆತಂಕ ಆವರಿಸಿದೆ.

ಫಲವತ್ತತೆ ಪ್ರಮಾಣ 1.9ಕ್ಕೆ ಕುಸಿತ?
ಅಷ್ಟಕ್ಕೂ ನಮ್ಮ ದೇಶ ಭಾರತದಲ್ಲಿ ಫಲವತ್ತತೆ ಪ್ರಮಾಣ ಅಂದ್ರೆ ಪ್ರತಿ ಮಹಿಳೆಯು ಮಕ್ಕಳಿಗೆ ಜನ್ಮ ನೀಡುವ ಸಾಮರ್ಥ್ಯ ಪ್ರಮಾಣ ಕುಸಿತ ಕಾಣುತ್ತಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಭಾರತದ ಮಹಿಳೆಯರ ಫಲವತ್ತತೆ ಪ್ರಮಾಣವು ಈಗ 2.1 ರಿಂದ 1.9ಕ್ಕೆ ಕುಸಿತ ಕಾಣುವ ವಾತಾವರಣ ನಿರ್ಮಾಣ ಆಗಿದೆ. ಭವಿಷ್ಯದಲ್ಲಿ ಇದು ಇನ್ನಷ್ಟು ಕುಸಿತ ಕಂಡು ಭಾರಿ ದೊಡ್ಡ ಸಮಸ್ಯೆ ಉಂಟಾಗುವ ಬಗ್ಗೆ ಕೂಡ ಇದೀಗ ಎಚ್ಚರಿಕೆ ಸಂದೇಶ ರವಾನೆ ಆಗಿದೆ. ಹಾಗೇ ಜಗತ್ತಿನಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪರಿಸ್ಥಿತಿ ಬದಲಾವಣೆ ಆಗುವ ಮುನ್ಸೂಚನೆ ಕೂಡ ಇದೀಗ ಸಿಗುತ್ತಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications