ಇಂದೋರ್ : ಸುಮಿತ್ರಾ ಮಹಾಜನ್ ಬದಲಿಗೆ ಲಾಲ್ವಾನಿಗೆ ಟಿಕೆಟ್
ನವದೆಹಲಿ, ಏಪ್ರಿಲ್ 22: ಲೋಕಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳ 23ನೇ ಪಟ್ಟಿಯನ್ನು ಭಾನುವಾರದಂದು ಪ್ರಕಟಿಸಿದೆ. ಹಿರಿಯ ಬಿಜೆಪಿ ನಾಯಕಿ, ಇಂದೋರ್ ಹಾಲಿ ಸಂಸದೆ, ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಟಿಕೆಟ್ ಸಿಕ್ಕಿಲ್ಲ
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಬದಲಿಗೆ ಇಂದೋರ್ನಿಂದ ಈ ಬಾರಿ ಶಂಕರ್ಲಾಲ್ವಾನಿ ಅವರನ್ನು ಲೋಕಸಭಾ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ. ಲಾಲ್ವಾನಿ ಅವರ ಹೆಸರನ್ನು ಸುಮಿತ್ರಾ ಅವರೇ ಶಿಫಾರಸು ಮಾಡಿದ್ದರು ಎಂಬು ವಿಶೇಷ.
1989ರಿಂದ ಇಂದೋರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದ , 8 ಬಾರಿ ಸಂಸದೆ ಸುಮಿತ್ರಾ ಅವರು ಇತ್ತೀಚೆಗೆ ಚುನಾವಣಾ ಕಣಕ್ಕಿಳಿಯುವುದಿಲ್ಲ ಎಂದು ಘೋಷಿಸಿದ್ದರು.

75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ, ಚುನಾವಣೆ ಸ್ಪರ್ಧೆಗೆ ಬಿಜೆಪಿ ತಡೆ ನೀಡುವ ಕ್ರಮ ಮುಂದುವರೆದಿದೆ. ಸೂಪರ್ ಸೀನಿಯರ್ ಮುಖಂಡರ ಸ್ಪರ್ಧೆಗೆ ಯಾವುದೆ ನಿರ್ಬಂಧ ವಿಧಿಸಿಲ್ಲ ಎಂದು ಬಿಜೆಪಿ ಹೈಕಮಾಂಡ್ ಹೇಳಿದ್ದರೂ, ಈ ಅಘೋಷಿತ ನಿಯಮ ಮುಂದುವರೆದಿದ್ದು, ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರ ಸಾಲಿಗೆ 76 ವರ್ಷ ವಯಸ್ಸಿನ ಸುಮಿತ್ರಾ ಮಹಾಜನ್ ಸೇರಿದ್ದಾರೆ.
Madhya Pradesh: BJP MP candidate from Indore, Shankar Lalwani meets sitting MP from Indore Sumitra Mahajan at her residence. pic.twitter.com/QydtXDBOJl
— ANI (@ANI) April 21, 2019
ಇಂದೋರ್ನ ಇನ್ನೊಂದು ಬಣ ಕೈಲಾಶ್ ವಿಜಯ್ವರ್ಗಿಯ ಮತ್ತು ಅವರ ಆಪ್ತ ಇಂದೋರ್ನ ಶಾಸಕ ರಮೇಶ್ ಮೆಂಡೋಲ ಅವರ ಹೆಸರು ಕೇಳಿ ಬಂದಿತ್ತು. ಕೊನೆಗೆ ಸಿಂಧಿ ಸಮುದಾಯದ ಲಾಲ್ವಾನಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸುಮಿತ್ರಾ ಅವರು ಯಶಸ್ವಿಯಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications