ಹೈದ್ರಾಬಾದಿನಲ್ಲಿ ಅಮೃತಾನಂದಮಯಿ, ಗೂಬೆ ಹಿಡಿದ ಹುಡುಗ
ಬೆಂಗಳೂರು,ಮಾರ್ಚ್,19: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮೂವರು ವಿದ್ಯಾರ್ಥಿಗಳಿಗೆ ನವದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.
ಬೆಂಗಳೂರಲ್ಲಿ ಎರಡು ದಿನ ತಂಗಿದ್ದು, ಭಕ್ತ ಮಹಾಶಯರಿಗೆ ತನ್ನ ಆಶೀರ್ವಾದ ನೀಡಿದ ಮಾತಾ ಅಮೃತಾನಂದಮಯಿ ಅವರು ಹೈದರಾಬಾದಿಗೆ ತೆರಳಿದ್ದಾರೆ. ತಮ್ಮ ಬೋಧನೆ ನೀಡಿದ್ದಾರೆ.[ಮಾತಾ ಅಮೃತಾನಂದಮಯಿ ಬಗ್ಗೆ ವೀರೇಂದ್ರ ಹೆಗ್ಗಡೆ ಹೇಳಿದ್ದೇನು?]
ಕೊಲ್ಕತ್ತಾದ ಈಡನ್ ಗಾರ್ಡ್ ನಲ್ಲಿ ನಡೆಯುವ ಭಾರತ ಮತ್ತು ಪಾಕಿಸ್ತಾನದ ವಿಶ್ವಕಪ್ ಕ್ರಿಕೆಟ್ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ ಬೀಳುತ್ತಿರುವ ತುಂತುರು ಮಳೆ ಸಂಜೆ 7.30ಕ್ಕೆ ಆರಂಭವಾಗುವ ಆಟಕ್ಕೆ ಅಡ್ಡಿ ಆಗಲಿದೆಯೋ ಎಂದು ಜನರಲ್ಲಿ ಆತಂಕಮೂಡಿದೆ. ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಇನ್ನಷ್ಟು ಸುದ್ದಿಗಳು ಇಲ್ಲಿವೆ ನೋಡಿ.

ಗೂಬೆಯನ್ನು ಹಿಡಿದ ಹುಡುಗ
ಗೂಬೆಯನ್ನು ಕಂಡರೆ ನಮಗೆಲ್ಲಾ ಏನೋ ಒಂದು ರೀತಿಯ ಭಯ. ಆದರೆ ಇಲ್ಲೊಬ್ಬ ಹುಡುಗ ಗೂಬೆಯನ್ನು ಕೈ ಮೇಲೆ ಕೂರಿಸಿಕೊಂಡು ಜನರಿಗೆ ಪ್ರದರ್ಶಿಸಿದ್ದು ಹೀಗೆ.

ಆಶೀರ್ವಚನ ನೀಡಿದ ಅಮೃತಾನಂದಮಯಿ
ಆಧ್ಯಾತ್ಮಿಕ ಗುರು ಮಾತಾ ಅಮೃತಾನಂದಮಯಿ ಹೈದರಾಬಾದಿನಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತರಿಗೆ ಆಶೀರ್ವಚನ ನೀಡಿದರು.

ನಾವು ನಮ್ಮ ಒಗ್ಗಟ್ಟನ್ನು ಬಿಡಬಾರದು
ದೇಶದ್ರೋಹದ ಆರೋಪದ ಮೇಲೆ ಬಂಧಿತರಾದ ಜೆಎನ್ ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಅನಿರ್ಬನ್, ಉಮಾರ್ ಖಾಲೀದ್ ಅವರನ್ನು ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದ್ದಾರೆ. ಆಗ ಉಮಾರ್ ಖಾಲೀದ್ ನೆರೆದಿದ್ದವರನ್ನು ಉದ್ದೇಶಿಸಿ ನಮ್ಮ ಒಗ್ಗಟ್ಟು ಮುರಿಯಲು ನೋಡಿದರು ಆದರೂ ನಾವು ಗೆದ್ದೇವು.

ಚಿತ್ರಪಟದ ಮೇಲೆ ಮೋದಿ ಸಹಿ
ರಾಜಸ್ತಾನದ ಪೋಕ್ರಾನ್ ನಲ್ಲಿ ನಡೆದ ಐರಾನ್ ಫಿಸ್ಟ್-2016 ಕಾರ್ಯಕ್ರಮದಲ್ಲಿ ಇಂಡಿಯನ್ ಏರ್ ಫೋರ್ಸ್ ತನ್ನ ಕಾರ್ಯಕ್ಷಮತೆಯ ಪ್ರಾತ್ಯಕ್ಷಿಕೆ ಏರ್ಪಡಿಸಿತ್ತು. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಚಿತ್ರಪಟದ ಮೇಲೆ ಸಹಿ ಮಾಡಿದರು.

'ಬುದ್ದ ಇನ್ ಎ ಟ್ರಾಫಿಕ್ ಜಾಮ್' ಚಲನಚಿತ್ರ
ಬಾಲಿವುಡ್ ನಟ ಅನುಪಮ್ ಖೇರ್ ಜೆಎನ್ ಯು ವಿಶ್ವವಿದ್ಯಾಲಯದಲ್ಲಿ 'ಬುದ್ದ ಇನ್ ಎ ಟ್ರಾಫಿಕ್ ಜಾಮ್' ಎಂಬ ಚಲನಚಿತ್ರ ಪ್ರದರ್ಶನ ಮಾಡಿದರು. ಇವರೊಂದಿಗೆ ಫಿಲ್ಮ್ ಮೇಕರ್ ಅಶೋಕ್ ಪಂಡಿತ್ ಸಹ ಇದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications