ಮಧ್ಯಂತರ ಬಜೆಟ್ 2024 LIVE: ಮೋದಿ ಸರ್ಕಾರದ ಲೆಕ್ಕಾಚಾರ- ಈ ಕ್ಷಣದ ಅಪ್ಡೇಟ್ಸ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಇವರು ಮಂಡಿಸಿದ 6ನೇ ಬಾರಿಯ ಬಜೆಟ್ ಆಗಿದೆ. ಈ ಬಾರಿ ಲೋಕಸಭೆ ಚುನಾವಣೆ ಇರುವುದರಿಂದ ಇದು ಮಧ್ಯಂತರ ಬಜೆಟ್ ಆಗಿದೆ. ಚುನಾವಣೆ ಬಳಿಕ ಹೊಸ ಸರ್ಕಾರ ರಚನೆಯಾದ ನಂತರ ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಇನ್ನು ಈ ಬಜೆಟ್ನಲ್ಲಿ ಮತದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಿದೆ. ಯಾವ್ಯಾವ ಕ್ಷೇತ್ರಕ್ಕೆ ಏನೆಲ್ಲ ಘೋಷಣೆ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ. ಬಜೆಟ್ನಲ್ಲಿ ಹಲವು ಕ್ಷೇತ್ರಗಳಿಗೆ ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಕ್ಷಣ ಕ್ಷಣದ ಅಪ್ಡೇಟ್ಗಾಗಿ ಒನ್ ಇಂಡಿಯಾ ಅನ್ನು ಫಾಲೋ ಮಾಡಿ.
Budget 2024: ರೈತರು, ಬಡವರ ಪರಿಸ್ಥಿತಿ ಸುಧಾರಿಸುವತ್ತ ಸರ್ಕಾರದ ಗಮನ: ಕೇಂದ್ರ ಬಜೆಟ್ನ ಪ್ರಮುಖಾಂಶಗಳೇನು?
Railways Budget 2024: ರೈಲ್ವೆ ಅಭಿವೃದ್ಧಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು?, ಹಂಚಿಕೆ-ಅಂಕಿ ಸಂಖ್ಯೆಗಳು ವಿವರ
Budget 2024; ಮೋದಿ ದೂರದೃಷ್ಟಿ ಬಜೆಟ್ನಲ್ಲಿ ಅಡಗಿದೆ; ಹೆಚ್ಡಿಕೆ
Budget 2024 of India: ಬಜೆಟ್ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ
Budget 2024: ರಿಯಲ್ ಎಸ್ಟೇಟ್ಗೆ ಬಜೆಟ್ನಲ್ಲಿ ಸಿಗದ ಬೆಂಬಲ: ಕುಸಿತ ಕಂಡ ಷೇರುಗಳು
Budget 2024: ಬಜೆಟ್ನಲ್ಲಿ ಮಾಲ್ಡೀವ್ಸ್ಗೆ ₹770 ಕೋಟಿ ನೆರವು ನೀಡಿದ ಕೇಂದ್ರ ಸರ್ಕಾರ
'ನಿರ್ಮಲಾ ಸೀತಾರಾಮನ್ ಅವರ 28 ಪುಟಗಳ ಭಾಷಣ ಸುಳ್ಳುಗಳ ಸರಮಾಲೆಯಿಂದ ಕೂಡಿದೆ': ಸಿದ್ದರಾಮಯ್ಯ ಟೀಕೆ
ದಕ್ಷಿಣ ರಾಜ್ಯಗಳಿಗೆ ಅನ್ಯಾಯ: 'ಪ್ರತ್ಯೇಕ ರಾಷ್ಟ್ರ'ದ ಕುರಿತು ಸಂಸದ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ
ಮಧ್ಯಂತರ ಬಜೆಟ್ ಅನ್ನು ಸ್ವಾಗತಿಸುತ್ತೇನೆ
ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ @nsitharaman ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 1, 2024
ಹಾಗೆಯೇ ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ… pic.twitter.com/sN9ekGiB4T
ರಾಷ್ಟ್ರದ ಪ್ರಗತಿನಿಷ್ಠ ಬಜೆಟ್: ಬಿಎಸ್ವೈ
ಹೆಮ್ಮೆಯ ಪ್ರಧಾನಿ ಶ್ರೀ @narendramodi ರವರ ನವಭಾರತದ ಪರಿಕಲ್ಪನೆಯ ಸಾಕಾರದ ನಿಟ್ಟಿನಲ್ಲಿ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ, ರಾಷ್ಟ್ರದ 'ಪ್ರಗತಿನಿಷ್ಠ ಬಜೆಟ್' ಮಂಡಿಸಿರುವ ವಿತ್ತ ಸಚಿವೆ ಶ್ರೀಮತಿ @nsitharaman ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
— B.S.Yediyurappa (@BSYBJP) February 1, 2024
ಚುನಾವಣಾಪೂರ್ವ ಜನಪ್ರಿಯ ಘೋಷಣೆಗಳ ಬಜೆಟ್ ಮಂಡಿಸದೆ, ಈ ಮಧ್ಯಂತರ…
ಡಿ.ಕೆ.ಸುರೇಶ್ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಬೇಕು
ಇದು ಕಳಪೆ ಬಜೆಟ್: ಡಿಸಿಎಂ ಡಿಕೆಶಿ
ಭಾರತ ಒಟ್ಟಾಗಬೇಕು: ಡಿ.ಕೆ.ಶಿವಕುಮಾರ್
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್
ರಾಜನಾಥ್ ಸಿಂಗ್ ಪ್ರತಿಕ್ರಿಯೆ
Congratulations to Finance Minister Smt. @nsitharaman for presenting a positive and encouraging ‘Interim Budget’ which outlines the vision for a confident, strong and self-reliant #ViksitBharat. Inspired by PM Shri @narendramodi’s vision of making India a developed nation by…
— Rajnath Singh (@rajnathsingh) February 1, 2024
ಮೆಟ್ರೋ ಯೋಜನೆ ಜಾರಿ ಕುರಿತು ಹುಬ್ಬಳ್ಳಿ ಮಂದಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ಬಜೆಟ್ ಕುರಿತು ಪ್ರತಿಕ್ರಿಯೆಗಳು ಹೀಗಿವೆ
ಅಮಿತ್ ಶಾ ಹೇಳಿದ್ದೇನು?
The Union Budget 2024 is a document that brings to the fore PM @narendramodi Ji's role as a statesman par excellence, who is leading the nation on the path of greatness while bolstering the values of cooperative federalism.
— Amit Shah (@AmitShah) February 1, 2024
The decision to provide a total of ₹75,000 crore…
43 ಕೋಟಿ ಯುವಜನತೆಗೆ ಸಾಲ-ಯಾರೆಲ್ಲಾ ಅರ್ಹರು?
ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?
ಕೇಂದ್ರ ವಿತ್ತ ಸಚಿವೆ @nsitharaman ರವರು ಇಂದು ಮಂಡಿಸಿದ ಬಜೆಟ್ ಒಂದು ಮಧ್ಯಂತರ ಬಜೆಟ್ ಆಗಿದ್ದರೂ ಸಹ, ಇದು ಕಳೆದ ಒಂಬತ್ತು ವರ್ಷಗಳ ದೃಢವಾದ ಆರ್ಥಿಕ ಚಿತ್ರಣವನ್ನು ಒದಗಿಸಿದೆ. ಏಕ-ಅಂಕಿಯ ಹಣದುಬ್ಬರವನ್ನು ನಿಯಂತ್ರಿಸುವುದು, ಎಫ್ಡಿಐ ಹೆಚ್ಚಿಸುವುದು, ಉದ್ಯೋಗ ದರವನ್ನು ಹೆಚ್ಚಿಸುವುದು ಮತ್ತು ಜನಕಲ್ಯಾಣ ಯೋಜನೆಗಳನ್ನು ಹೆಚ್ಚಿಸುವಂತಹ…
— Basavaraj S Bommai (@BSBommai) February 1, 2024
ಉತ್ತರ ಭಾರತಕ್ಕೆ ದಕ್ಷಿಣದ ಹಣ ಹಂಚಿಕೆ: ಡಿ.ಕೆ.ಸುರೇಶ್ ಆಕ್ರೋಶ
ಮಹಿಳೆಯರು ಗಮನಿಸಬೇಕಾದ ಅಂಶಗಳು

ಬಜೆಟ್ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

The #ViksitBharatBudget benefits every section of the society and lays the foundation for a developed India. https://t.co/RgGTulmTac
— Narendra Modi (@narendramodi) February 1, 2024
ಮೀನುಗಾರರಿಗೆ 55 ಲಕ್ಷ ಉದ್ಯೋಗಗಳ ಸೃಷ್ಟಿ
ರೈಲ್ವೆ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಶೇಕಡಾ 3ರಷ್ಟು ತೆರಿಗೆ ಸಂಗ್ರಹ ಹೆಚ್ಚಳ
ನಾಲ್ಕು ವರ್ಗಗಳ ಕಡೆಗೆ ಆದ್ಯತೆ ನೀಡಲು ಸೂಚನೆ

-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ






















Click it and Unblock the Notifications