"ಅಂತರ್ಜಾಲ, ಉಪಗ್ರಹ ಸೌಲಭ್ಯ ಮಹಾಭಾರತ ಕಾಲದಲ್ಲೇ ಅಸ್ತಿತ್ವದಲ್ಲಿತ್ತು!"
ಅಗರ್ತಲ, ಏಪ್ರಿಲ್ 18: "ಅಂತರ್ಜಾಲ ಮತ್ತು ಉಪಗ್ರಹಗಳು ಮಹಾಭಾರತ ಕಾಲದಲ್ಲೇ ಅಸ್ತಿತ್ವದಲ್ಲಿದ್ದವು" ಎಂದು ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್(ಬಿಪ್ಲಬ್ ಕುಮಾರ್ ದೇಬ್) ಹೇಳಿದ್ದಾರೆ.
ಇತ್ತೀಚೆಗೆ ಅಗರ್ತಲದಲ್ಲಿ ಗಣಕೀಕರಣ ಮತ್ತು ಪ್ರಗತಿ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರವೊಂದರಲ್ಲಿ ಅವರು ಮಾತನಾಡುತ್ತಿದ್ದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
'ಅಂತರ್ಜಾಲ ಮತ್ತು ಉಪಗ್ರಹ ಸಂವಹನಗಳು ಮಹಾಭಾರತ ಕಾಲದಲ್ಲೇ ಅಸ್ತಿತ್ವದಲ್ಲಿದ್ದವು. ಇಲ್ಲವೆಂದಾದರೆ ಕುರುಕ್ಷೇತ್ರ ಯುದ್ಧದ ಸುದ್ದಿಯನ್ನು ಸಂಜಯ ಕುಳಿತಲ್ಲೇ ಕುರುಡ ರಾಜ ಧೃತರಾಷ್ಟ್ರನಿಗೆ ಹೇಳುವುದಕ್ಕೆ ಹೇಗೆ ಸಾಧ್ಯವಿತ್ತು? ಅಂದರೆ ಆಗಿನ ಕಾಲದಲ್ಲೇ ಇಂದಿನ ಆಧುನಿಕ ತಂತ್ರಜ್ಞಾನಗಳು ಪರಿಚಿತವಾಗಿದ್ದವು' ಎಂದು ಅವರು ಕಾರ್ಯಾಗಾರದಲ್ಲಿ ಮಾತನಾಡುವ ಸಮಯದಲ್ಲಿ ಹೇಳಿದ್ದಾರೆ.

"ಭಾರತ ಅತ್ಯಂತ ಶ್ರೀಮಂತ ಸಂಸ್ಕೃತಿಯನ್ನು ಹೊಂದಿದೆ. ಅಂತರ್ಜಾಲ ಮತ್ತು ಸಾಫ್ಟ್ ವೇರ್ ತಂತ್ರಜ್ಞಾನದಲ್ಲಿ ಈಗಲೂ ಭಾರತ ಮುಂದಿದೆ. ಮೈಕ್ರೋಸಾಫ್ಟ್ ಅಮೆರಿಕ ಕಂಪನೆಯಾಗಿರಬಹುದು. ಆದರೆ ಅಲ್ಲಿರುವ ಬಹುಪಾಲು ಇಂಜಿನಿಯರ್ ಗಳು ಭಾರತೀಯರು" ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications