IRCTC 7 ದಿನದ ತೀರ್ಥಯಾತ್ರೆ ವಿಶೇಷ ಪ್ಯಾಕೇಜ್ ಟೂರ್
ನವದೆಹಲಿ, ಜುಲೈ 2: ಭಾರತೀಯ ರೈಲ್ವೆಯ ಕೇಟರಿಂಗ್ ಹಾಗೂ ಪ್ರವಾಸೋದಮ ನಿಗಮ(IRCTC) ವಿಶೇಷ ತೀರ್ಥಯಾತ್ರೆ ಪ್ಯಾಕೇಜ್ ಘೋಷಿಸಿದೆ. 'ಭಾರತ್ ದರ್ಶನ್ ಸ್ಪೆಷನ್ ಟ್ರೈನ್' ಹೆಸರಿನ ಈ ಆಫರ್ ನಲ್ಲಿ ಪ್ರಮುಖ ತೀರ್ಥಕ್ಷೇತ್ರಗಳ ಪ್ರವಾಸ ಕೈಗೊಳ್ಳಬಹುದಾಗಿದೆ.
6 ರಾತ್ರಿ ಹಾಗೂ 7 ದಿನಗಳ ಪ್ಯಾಕೇಜ್ ಟೂರ್ ಇದಾಗಿದ್ದು, ಉತ್ತರಾಖಂಡ್ ರಾಜ್ಯದ ಹರಿದ್ವಾರ ಹಾಗೂ ಋಷಿಕೇಶ, ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದರ್ಶನ ಪಡೆಯಬಹುದು.
ಜುಲೈ 03, 2019ರ ಬೆಳಗ್ಗೆ 8 ಗಂಟೆಗೆ ಬರ್ಧಾಮಾನ್ ನಲ್ಲಿ ಆರಂಭವಾಗಿ ಜುಲೈ 09, 2019ರಂದು ಪ್ರವಾಸ ಕೊನೆಗೊಳ್ಳಲಿದೆ. ಬರ್ಧಾಮಾನ್, ಬೋಲ್ ಪುರ್ ಶಾಂತಿನಿಕೇತನ, ರಾಮ್ ಪುರ್- ಡುಮ್ಕಾ, ಭಗಲ್ ಪುರ್- ಕಿಯುಲ್-ಪಾಟ್ನಾ ಪ್ರಮುಖ ನಿಲ್ದಾಣಗಳಾಗಿವೆ.

ಈ ಪ್ಯಾಕೇಜ್ (EZBD32) ನಲ್ಲಿ ಶಾಖಾಹಾರಿ ಉಪಾಹಾರ, ಊಟ ಹಾಗೂ ಡಿನ್ನರ್ ಪ್ರತಿಯೊಬ್ಬರಿಗೂ ಸಿಗಲಿದೆ. ನಾನ್ ಎಸಿ ಸ್ಲೀಪರ್ ಕ್ಲಾಸ್ ಟ್ರೈನ್ ಟಿಕೆಟ್ ಯುಳ್ಳವರಿಗೆ ಇದು ಲಭ್ಯ. ಜೊತೆಗೆ ನಾನ್ ಎಸಿ ಬಸ್ ಹಾಗೂ ನಾನ್ ಎಸಿ ಹಾಲ್ ವಸತಿ ಸೌಲಭ್ಯ ಸಿಗಲಿದೆ. ಒಟ್ಟಾರೆ ಈ ಪ್ಯಾಕೇಜ್ ಟೂರ್ ಸೌಲಭ್ಯದ ವೆಚ್ಚ 6,300 ರು ಆಗಿದೆ. ಈ ಪ್ಯಾಕೇಜ್ ಮುಂಬರುವ ವಾರಗಳಿಗೂ ಲಭ್ಯವಾಗಲಿದ್ದು, ಐಆರ್ ಸಿಟಿಸಿ ವೆಬ್ ತಾಣದಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.
-
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications