ತಹಾವುರ್ ರಾಣಾ ಬಗ್ಗೆ ಡೇವಿಡ್ ಹೆಡ್ಲಿ ಹೇಳಿದ್ದೇನು?
ನವದೆಹಲಿ, ಮಾರ್ಚ್, 23: ಮುಂಬೈ ದಾಳಿಗೂ ತಹಾವುರ್ ರಾಣಾಗೂ ಸಂಬಂಧವಿಲ್ಲ ಎಂದು ಸಾಬೀತು ಮಾಡಲು ರೂವಾರಿ ಡೇವಿಡ್ ಹೆಡ್ಲಿ ನಿರಂತರ ಯತ್ನ ಮಾಡುತ್ತಿದ್ದಾನೆ.
ಡೇವಿಡ್ ಹೆಡ್ಲಿಯನ್ನು ನಿರಂತರ ವಿಚಾರಣೆಗೆ ಒಳಪಡಿಸಲಾಗಿದೆ. ವಕೀರಾದ ಜಬಿಯುದ್ದೀನ್ ಅನ್ಸಾರಿ ಹೆಡ್ಡಿಯನ್ನು ಕ್ರಾಸ್ ಎಕ್ಸಾಮಿನೆಶನ್ ಮಾಡಿದ ಪ್ರತಿಯೊಂದು ಸಂದರ್ಭದಲ್ಲಿಯೂ ಹೆಡ್ಡಿ ರಾಣಾ ಹೆಸರನ್ನು ಹೇಳುತ್ತಿದ್ದರೂ ಆತನಿಗೂ ಮುಂಬೈ ದಾಳಿಗೂ ಸಂಬಂಧವಿಲ್ಲ ಎಂದು ಹೇಳಲು ಯತ್ನ ಮಾಡುತ್ತಿರುವುದು ಯಾಕೆ? ಎಂಬ ಪ್ರಶ್ನೆ ಮೂಡುತ್ತಿದೆ.
ರಾಣಾ ಯಾರು?
ಪಾಕಿಸ್ತಾನದ ನಿವಾಸಿಯಾಗಿದ್ದ ರಾಣಾ ಅಮೆರಿಕದ ಚಿಕಾಗೊಗೆ ವಲಸೆ ಹೋಗಿ ಉದ್ಯಮವೊಂದನ್ನು ನಡೆಸುತ್ತಿದ್ದ. ಉಗ್ರ ಸಂಘಟನೆ ಲಷ್ಕರ್ ಇ ತೊಯ್ಬಾ ಜತೆ ರಾಣಾ ನಿಕಟ ಸಂಪರ್ಕ ಇರಿಸಿಕೊಂಡಿದ್ದ. ಆದರೆ ಚಿಕಾಕೋ ನ್ಯಾಯಾಲಯ ಆತನನ್ನು ನಿರ್ದೋಷಿ ಎಂದು ತೀರ್ಪು ನೀಡಿತ್ತು.
ಮುಂಬೈ ದಾಳಿಗೂ ಮುನ್ನ ರಾಣಾ ನನಗೆ ಅನೇಕ ಮಾತುಗಳನ್ನು ಹೇಳಿದ್ದ. ಮುಂಬೈನಲ್ಲಿ ಕಚೇರಿ ಮಾಡಿಕೊಂಡು ಕಾರ್ಯನಿರ್ವಹಿಸುವುದು ಸರಿಯಲ್ಲ ಎಂದಿದ್ದ ಎಂದು ಹೇಡ್ಲಿ ತಿಳಿಸಿದ್ದ ಎಂಬ ಅಂಶವನ್ನು ಹೇಡ್ಲಿ ಬಾಯಿ ಬಿಟ್ಟಿದ್ದ.[26/11 ದಾಳಿ : ಡೇವಿಡ್ ಹೆಡ್ಲಿ ಬಾಯ್ಬಿಟ್ಟರೆ ಭಾರತಕ್ಕೇನು ಲಾಭ!]

ನನ್ನ ಹೆಂಡತಿ ಶಾಜಿಯಾ ಬಗ್ಗೆ ಏನೂ ಹೇಳಲಾರೆ. ನನ್ನ ಬಗ್ಗೆ ಕೇಳಿ ಹೇಳುತ್ತೇನೆ. ನನ್ನ ಮತ್ತು ನನ್ನ ಹೆಂಡತಿ ನಡುವೆ ಏನು ನಡೆಯಿತು ಎಂಬುದನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಡ್ಲಿ ಹೇಳಿದ್ದಾನೆ.
ಗುಪ್ತಚರ ಇಲಾಖೆ ಅಮೆರಿಕದಲ್ಲಿ ತಹಾವುರ್ ರಾಣಾ ನನ್ನು ಪ್ರಶ್ನೆ ಮಾಡಲು ಯತ್ನ ನಡೆಸಿತ್ತು. ಆದರೆ ಸಫಲವಾಗಿರಲಿಲ್ಲ. ದಳ ಹೇಳುವಂತೆ ಹೇಡ್ಲಿ ಭಾರತಕ್ಕೆ ತೆರಳಲು ವ್ಯವಸ್ಥೆ ಮಾಡಿಕೊಟ್ಟವನೇ ರಾಣಾ.[ಮುಂಬೈ ದಾಳಿ ರುವಾರಿ ಹೆಡ್ಲಿಗೆ 35 ವರ್ಷ ಶಿಕ್ಷೆ]
ಗುಪ್ತಚರ ದಳ ವಿಚಾರಣೆಯನ್ನು ಮುಂದುವರಿಸಿದ್ದು ಹೇಡ್ಲಿ ಬಾಯಿಂದ ಇನ್ನು ಮುಂದೆ ಯಾವ ಯಾವ ಹೊಸ ಅಂಶಗಳು ಹರಿದು ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.(ಒನ್ ಇಂಡಿಯಾ ನ್ಯೂಸ್)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications